ಸಾವಿರಾರು ಎಕರೆ ಭೂಮಿಗೆ ಭೂಗಳ್ಳರಿಂದ ಬೇಲಿ: ಕಣ್ಮುಚ್ಚಿ ಕುಳಿತಿದೆಯಾ ಸರ್ಕಾರ..?

ಸಾವಿರಾರು ಎಕರೆ ಭೂಮಿಗೆ ಭೂಗಳ್ಳರಿಂದ ಬೇಲಿ: ಕಣ್ಮುಚ್ಚಿ ಕುಳಿತಿದೆಯಾ ಸರ್ಕಾರ..?

Published : Jul 18, 2023, 02:51 PM IST

ಕೋಲಾರದಲ್ಲಿ ಸಾವಿರಾರು ಎಕರೆ ಅರಣ್ಯ ಭೂಮಿಗೆ ಭೂಗಳ್ಳರು ಬೇಲಿಯನ್ನು ಹಾಕಿದ್ದಾರೆ.
 

ಕೋಲಾರ: ಚಿನ್ನದ ನಾಡು ಕೋಲಾರವು(Kolar) ಬೆಂಗಳೂರಿಗೆ ಬಹಳ ಹತ್ತಿರವಿದೆ. ಹೀಗಾಗಿ ಇಲ್ಲಿನ ಜಮೀನುಗಳಿಗೆ ಬಂಗಾರದ ಬೆಲೆ ಇರುವುದರಿಂದ ಸರ್ಕಾರಿ ಜಾಗವನ್ನು ಭೂಗಳ್ಳರು ನುಂಗಿದ್ದಾರೆ. ಇಲ್ಲಿನ ಸಾವಿರಾರು ಎಕರೆ ಭೂಮಿಗೆ(Land) ಭೂಗಳ್ಳರು ಬೇಲಿ ಹಾಕಿದ್ದಾರೆ. ಹೀಗಾಗಿ ಸರ್ಕಾರ ಮತ್ತು ಅಧಿಕಾರಿಗಳು ಕಣ್ಮುಚ್ಚಿ ಕುಳಿತ್ತಿದ್ದಾರಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ಬರೋಬ್ಬರಿ 3875 ಎಕರೆ ಭೂಮಿಗೆ ಭೂಗಳ್ಳರು ಬೇಲಿ(Fence) ಹಾಕಿದ್ದಾರೆ. ಶ್ರೀನಿವಾಸಪುರ ಅರಣ್ಯ ಭೂಮಿ ಭೂಗಳ್ಳರ ಪಾಲಾಗಿ ಬರೋಬ್ಬರಿ 20 ವರ್ಷ ಆಗಿದೆ. ಈ ಬಗ್ಗೆ ತನಿಖೆ ನಡೆದು 15 ವರ್ಷ ಆದ್ರೂ ಭೂಮಿ ಪಡೆಯಲು ಹಿಂದೇಟು ಹಾಕಲಾಗುತ್ತಿದೆ. ಇವರ ವಿರುದ್ಧ ನಿರ್ಣಯ ನಾರಾಯಣ ಸ್ವಾಮಿ ಹೋರಾಟ ಮಾಡುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  Oommen Chandy : ಉಮ್ಮನ್ ಚಾಂಡಿ- ರಾಜಕೀಯ ಜೀವನದ ಹೆಜ್ಜೆಗುರುತುಗಳು

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ