ರಾಯಚೂರು: ಸತತ ಮಳೆಯಿಂದ ಮನೆಗಳು ಕುಸಿತ, ಆತಂಕದಲ್ಲಿ ಜನತೆ

ರಾಯಚೂರು: ಸತತ ಮಳೆಯಿಂದ ಮನೆಗಳು ಕುಸಿತ, ಆತಂಕದಲ್ಲಿ ಜನತೆ

Suvarna News   | Asianet News
Published : Oct 10, 2020, 11:33 AM IST

ಸುರಿದ ಭಾರೀ ಮಳೆಯಿಂದ ಕುಸಿಯುತ್ತಿರುವ ಮನೆಗಳು| ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಮಸೀದಪುರ ಗ್ರಾಮದಲ್ಲಿ ಘಟನೆ| ಮನೆಗಳಲ್ಲಿ ಅಗೆವುಗಳು ಇರೋದ್ರಿಂದ ಈ ರೀತಿಯ ಅವಾಂತರ ಸೃಷ್ಟಿ| ಗ್ರಾಮದಲ್ಲಿನ 500 ಮನೆಗಳಲ್ಲಿ ಸುಮಾರು 300ಕ್ಕೂ ಅಧಿಕ ಮನೆಗಳು ಕುಸಿತ| 

ರಾಯಚೂರು(ಅ.10): ಸತತ ಮಳೆಯಿಂದ ಮನೆಯೊಳಗೆ ಭೂಮಿ ಕುಸಿಯುತ್ತಿರುವ ಘಟನೆ ಜಿಲ್ಲೆ ದೇವದುರ್ಗ ತಾಲೂಕಿನ ಮಸೀದಪುರ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ಭೂಮಿ ಕುಸಿಯುತ್ತಿರುವುದರಿಂದ ಹೂತ ಮಂಚ, ಪಾತ್ರೆ ಪಗಡೆಗಳು ಹಾಗೂ ದವಸ ಧಾನ್ಯಗಳು ಬೀಳುತ್ತಿವೆ. 

ಲೈವ್ ವರದಿ ನಡುವೆ ಗಾಯಾಳು ನೆರವಿಗೆ ಧಾವಿಸಿದ ಏಷ್ಯಾನೆಟ್ ನ್ಯೂಸ್ ಪತ್ರಕರ್ತ!

ಮನೆಯೊಳಗಿನ ನೆಲ ಕುಸಿಯುತ್ತಿರುವುದರಿಂದ ಜನರು ಆತಂಕದಲ್ಲೇ ಜೀವನ ಸಾಗಿಸುವಂತಾಗಿದೆ. ಇಡೀ ಗ್ರಾಮ ತಗ್ಗು ಪ್ರದೇಶದಲ್ಲಿರೋದ್ರಿಂದ ಇಲ್ಲಿನ ಮನೆಗಳು 18-20 ಅಡಿ ಕುಸಿಯುತ್ತಿವೆ. ಗ್ರಾಮದಲ್ಲಿನ 500 ಮನೆಗಳಲ್ಲಿ ಸುಮಾರು 300ಕ್ಕೂ ಅಧಿಕ ಮನೆಗಳು ಕುಸಿತ ಕಂಡಿವೆ. ಕಳೆದ ಹತ್ತು ವರ್ಷಗಳಿಂದ ಮನೆಗಳು ಕುಸಿಯುತ್ತಿವೆ. 
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್