ರಾಯಚೂರು: ಸತತ ಮಳೆಯಿಂದ ಮನೆಗಳು ಕುಸಿತ, ಆತಂಕದಲ್ಲಿ ಜನತೆ

ರಾಯಚೂರು: ಸತತ ಮಳೆಯಿಂದ ಮನೆಗಳು ಕುಸಿತ, ಆತಂಕದಲ್ಲಿ ಜನತೆ

Suvarna News   | Asianet News
Published : Oct 10, 2020, 11:33 AM IST

ಸುರಿದ ಭಾರೀ ಮಳೆಯಿಂದ ಕುಸಿಯುತ್ತಿರುವ ಮನೆಗಳು| ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಮಸೀದಪುರ ಗ್ರಾಮದಲ್ಲಿ ಘಟನೆ| ಮನೆಗಳಲ್ಲಿ ಅಗೆವುಗಳು ಇರೋದ್ರಿಂದ ಈ ರೀತಿಯ ಅವಾಂತರ ಸೃಷ್ಟಿ| ಗ್ರಾಮದಲ್ಲಿನ 500 ಮನೆಗಳಲ್ಲಿ ಸುಮಾರು 300ಕ್ಕೂ ಅಧಿಕ ಮನೆಗಳು ಕುಸಿತ| 

ರಾಯಚೂರು(ಅ.10): ಸತತ ಮಳೆಯಿಂದ ಮನೆಯೊಳಗೆ ಭೂಮಿ ಕುಸಿಯುತ್ತಿರುವ ಘಟನೆ ಜಿಲ್ಲೆ ದೇವದುರ್ಗ ತಾಲೂಕಿನ ಮಸೀದಪುರ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ಭೂಮಿ ಕುಸಿಯುತ್ತಿರುವುದರಿಂದ ಹೂತ ಮಂಚ, ಪಾತ್ರೆ ಪಗಡೆಗಳು ಹಾಗೂ ದವಸ ಧಾನ್ಯಗಳು ಬೀಳುತ್ತಿವೆ. 

ಲೈವ್ ವರದಿ ನಡುವೆ ಗಾಯಾಳು ನೆರವಿಗೆ ಧಾವಿಸಿದ ಏಷ್ಯಾನೆಟ್ ನ್ಯೂಸ್ ಪತ್ರಕರ್ತ!

ಮನೆಯೊಳಗಿನ ನೆಲ ಕುಸಿಯುತ್ತಿರುವುದರಿಂದ ಜನರು ಆತಂಕದಲ್ಲೇ ಜೀವನ ಸಾಗಿಸುವಂತಾಗಿದೆ. ಇಡೀ ಗ್ರಾಮ ತಗ್ಗು ಪ್ರದೇಶದಲ್ಲಿರೋದ್ರಿಂದ ಇಲ್ಲಿನ ಮನೆಗಳು 18-20 ಅಡಿ ಕುಸಿಯುತ್ತಿವೆ. ಗ್ರಾಮದಲ್ಲಿನ 500 ಮನೆಗಳಲ್ಲಿ ಸುಮಾರು 300ಕ್ಕೂ ಅಧಿಕ ಮನೆಗಳು ಕುಸಿತ ಕಂಡಿವೆ. ಕಳೆದ ಹತ್ತು ವರ್ಷಗಳಿಂದ ಮನೆಗಳು ಕುಸಿಯುತ್ತಿವೆ. 
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!