ರಾಯಚೂರು: ಸತತ ಮಳೆಯಿಂದ ಮನೆಗಳು ಕುಸಿತ, ಆತಂಕದಲ್ಲಿ ಜನತೆ

ರಾಯಚೂರು: ಸತತ ಮಳೆಯಿಂದ ಮನೆಗಳು ಕುಸಿತ, ಆತಂಕದಲ್ಲಿ ಜನತೆ

Suvarna News   | Asianet News
Published : Oct 10, 2020, 11:33 AM IST

ಸುರಿದ ಭಾರೀ ಮಳೆಯಿಂದ ಕುಸಿಯುತ್ತಿರುವ ಮನೆಗಳು| ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಮಸೀದಪುರ ಗ್ರಾಮದಲ್ಲಿ ಘಟನೆ| ಮನೆಗಳಲ್ಲಿ ಅಗೆವುಗಳು ಇರೋದ್ರಿಂದ ಈ ರೀತಿಯ ಅವಾಂತರ ಸೃಷ್ಟಿ| ಗ್ರಾಮದಲ್ಲಿನ 500 ಮನೆಗಳಲ್ಲಿ ಸುಮಾರು 300ಕ್ಕೂ ಅಧಿಕ ಮನೆಗಳು ಕುಸಿತ| 

ರಾಯಚೂರು(ಅ.10): ಸತತ ಮಳೆಯಿಂದ ಮನೆಯೊಳಗೆ ಭೂಮಿ ಕುಸಿಯುತ್ತಿರುವ ಘಟನೆ ಜಿಲ್ಲೆ ದೇವದುರ್ಗ ತಾಲೂಕಿನ ಮಸೀದಪುರ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ಭೂಮಿ ಕುಸಿಯುತ್ತಿರುವುದರಿಂದ ಹೂತ ಮಂಚ, ಪಾತ್ರೆ ಪಗಡೆಗಳು ಹಾಗೂ ದವಸ ಧಾನ್ಯಗಳು ಬೀಳುತ್ತಿವೆ. 

ಲೈವ್ ವರದಿ ನಡುವೆ ಗಾಯಾಳು ನೆರವಿಗೆ ಧಾವಿಸಿದ ಏಷ್ಯಾನೆಟ್ ನ್ಯೂಸ್ ಪತ್ರಕರ್ತ!

ಮನೆಯೊಳಗಿನ ನೆಲ ಕುಸಿಯುತ್ತಿರುವುದರಿಂದ ಜನರು ಆತಂಕದಲ್ಲೇ ಜೀವನ ಸಾಗಿಸುವಂತಾಗಿದೆ. ಇಡೀ ಗ್ರಾಮ ತಗ್ಗು ಪ್ರದೇಶದಲ್ಲಿರೋದ್ರಿಂದ ಇಲ್ಲಿನ ಮನೆಗಳು 18-20 ಅಡಿ ಕುಸಿಯುತ್ತಿವೆ. ಗ್ರಾಮದಲ್ಲಿನ 500 ಮನೆಗಳಲ್ಲಿ ಸುಮಾರು 300ಕ್ಕೂ ಅಧಿಕ ಮನೆಗಳು ಕುಸಿತ ಕಂಡಿವೆ. ಕಳೆದ ಹತ್ತು ವರ್ಷಗಳಿಂದ ಮನೆಗಳು ಕುಸಿಯುತ್ತಿವೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!