ರಾಯಚೂರು: ಸತತ ಮಳೆಯಿಂದ ಮನೆಗಳು ಕುಸಿತ, ಆತಂಕದಲ್ಲಿ ಜನತೆ

ರಾಯಚೂರು: ಸತತ ಮಳೆಯಿಂದ ಮನೆಗಳು ಕುಸಿತ, ಆತಂಕದಲ್ಲಿ ಜನತೆ

Published : Oct 10, 2020, 11:33 AM IST

ಸುರಿದ ಭಾರೀ ಮಳೆಯಿಂದ ಕುಸಿಯುತ್ತಿರುವ ಮನೆಗಳು| ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಮಸೀದಪುರ ಗ್ರಾಮದಲ್ಲಿ ಘಟನೆ| ಮನೆಗಳಲ್ಲಿ ಅಗೆವುಗಳು ಇರೋದ್ರಿಂದ ಈ ರೀತಿಯ ಅವಾಂತರ ಸೃಷ್ಟಿ| ಗ್ರಾಮದಲ್ಲಿನ 500 ಮನೆಗಳಲ್ಲಿ ಸುಮಾರು 300ಕ್ಕೂ ಅಧಿಕ ಮನೆಗಳು ಕುಸಿತ| 

ರಾಯಚೂರು(ಅ.10): ಸತತ ಮಳೆಯಿಂದ ಮನೆಯೊಳಗೆ ಭೂಮಿ ಕುಸಿಯುತ್ತಿರುವ ಘಟನೆ ಜಿಲ್ಲೆ ದೇವದುರ್ಗ ತಾಲೂಕಿನ ಮಸೀದಪುರ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ಭೂಮಿ ಕುಸಿಯುತ್ತಿರುವುದರಿಂದ ಹೂತ ಮಂಚ, ಪಾತ್ರೆ ಪಗಡೆಗಳು ಹಾಗೂ ದವಸ ಧಾನ್ಯಗಳು ಬೀಳುತ್ತಿವೆ. 

ಲೈವ್ ವರದಿ ನಡುವೆ ಗಾಯಾಳು ನೆರವಿಗೆ ಧಾವಿಸಿದ ಏಷ್ಯಾನೆಟ್ ನ್ಯೂಸ್ ಪತ್ರಕರ್ತ!

ಮನೆಯೊಳಗಿನ ನೆಲ ಕುಸಿಯುತ್ತಿರುವುದರಿಂದ ಜನರು ಆತಂಕದಲ್ಲೇ ಜೀವನ ಸಾಗಿಸುವಂತಾಗಿದೆ. ಇಡೀ ಗ್ರಾಮ ತಗ್ಗು ಪ್ರದೇಶದಲ್ಲಿರೋದ್ರಿಂದ ಇಲ್ಲಿನ ಮನೆಗಳು 18-20 ಅಡಿ ಕುಸಿಯುತ್ತಿವೆ. ಗ್ರಾಮದಲ್ಲಿನ 500 ಮನೆಗಳಲ್ಲಿ ಸುಮಾರು 300ಕ್ಕೂ ಅಧಿಕ ಮನೆಗಳು ಕುಸಿತ ಕಂಡಿವೆ. ಕಳೆದ ಹತ್ತು ವರ್ಷಗಳಿಂದ ಮನೆಗಳು ಕುಸಿಯುತ್ತಿವೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!