ಬೆಂಗಳೂರಲ್ಲಿ ಮುಂಜಾನೆಯಿಂದ ಸುರಿದ ಮಳೆಗೆ ಭೂ ಕುಸಿತ, ಎಲ್ಲಿ?

ಬೆಂಗಳೂರಲ್ಲಿ ಮುಂಜಾನೆಯಿಂದ ಸುರಿದ ಮಳೆಗೆ ಭೂ ಕುಸಿತ, ಎಲ್ಲಿ?

Suvarna News   | Asianet News
Published : Apr 29, 2020, 01:13 PM ISTUpdated : Apr 29, 2020, 01:14 PM IST

ಬೆಂಗಳೂರಿನಲ್ಲಿ ಬೆಳಿಗ್ಗೆ ನಾಲ್ಕು ಗಂಟೆಯಿಂದ ಸುರಿದ ಮಳೆ|ತ ಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನುಗ್ಗಿದ ನೀರು| ಮಲ್ಲೇಶ್ವರಂ, ಮೆಜೆಸ್ಟಿಕ್, ನವರಂಗ, ಯಶವಂತಪುರದಲ್ಲಿ ಭಾರಿ ಮಳೆ|

ಬೆಂಗಳೂರು(ಏ.29): ಇಂದು(ಬುಧವಾರ) ಬೆಳಿಗ್ಗೆ ನಾಲ್ಕು ಗಂಟೆಯಿಂದ ಸುರಿದ ಮಳೆಯಿಂದ ನಗರದಲ್ಲಿ ಬಹುತೇಕ ರಸ್ತೆಗಳು ಸಂಪೂರ್ಣವಾಗಿನ ಜಲಾವೃತವಾಗಿವೆ. ಮಲ್ಲೇಶ್ವರಂ, ಮೆಜೆಸ್ಟಿಕ್, ನವರಂಗ, ಯಶವಂತಪುರದಲ್ಲಿ ಭಾರಿ ಮಳೆಯಾಗಿದೆ. 

ಬೆಂಗಳೂರಿನಲ್ಲಿ ವರುಣನ ಅಬ್ಬರ ಜೋರು; ಗುಡುಗು ಸಹಿತ ಧಾರಾಕಾರ ಮಳೆ

ನಿರಂತರವಾಗಿ ಸುರಿದ ಮಳೆಯಿಂದ ನಗರದ ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದ್ಕಡೆ ಕೊರೋನಾ ಕಾಟವಾದ್ರೆ ಇನ್ನೊಂದೆಡೆ ಮಳೆರಾಯನ ಕಾಟದಿಂದ ನಗರದ ಜನತೆ ಮಾತ್ರೆ ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?