ಬೆಂಗಳೂರಲ್ಲಿ ಮುಂಜಾನೆಯಿಂದ ಸುರಿದ ಮಳೆಗೆ ಭೂ ಕುಸಿತ, ಎಲ್ಲಿ?

ಬೆಂಗಳೂರಲ್ಲಿ ಮುಂಜಾನೆಯಿಂದ ಸುರಿದ ಮಳೆಗೆ ಭೂ ಕುಸಿತ, ಎಲ್ಲಿ?

Suvarna News   | Asianet News
Published : Apr 29, 2020, 01:13 PM ISTUpdated : Apr 29, 2020, 01:14 PM IST

ಬೆಂಗಳೂರಿನಲ್ಲಿ ಬೆಳಿಗ್ಗೆ ನಾಲ್ಕು ಗಂಟೆಯಿಂದ ಸುರಿದ ಮಳೆ|ತ ಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನುಗ್ಗಿದ ನೀರು| ಮಲ್ಲೇಶ್ವರಂ, ಮೆಜೆಸ್ಟಿಕ್, ನವರಂಗ, ಯಶವಂತಪುರದಲ್ಲಿ ಭಾರಿ ಮಳೆ|

ಬೆಂಗಳೂರು(ಏ.29): ಇಂದು(ಬುಧವಾರ) ಬೆಳಿಗ್ಗೆ ನಾಲ್ಕು ಗಂಟೆಯಿಂದ ಸುರಿದ ಮಳೆಯಿಂದ ನಗರದಲ್ಲಿ ಬಹುತೇಕ ರಸ್ತೆಗಳು ಸಂಪೂರ್ಣವಾಗಿನ ಜಲಾವೃತವಾಗಿವೆ. ಮಲ್ಲೇಶ್ವರಂ, ಮೆಜೆಸ್ಟಿಕ್, ನವರಂಗ, ಯಶವಂತಪುರದಲ್ಲಿ ಭಾರಿ ಮಳೆಯಾಗಿದೆ. 

ಬೆಂಗಳೂರಿನಲ್ಲಿ ವರುಣನ ಅಬ್ಬರ ಜೋರು; ಗುಡುಗು ಸಹಿತ ಧಾರಾಕಾರ ಮಳೆ

ನಿರಂತರವಾಗಿ ಸುರಿದ ಮಳೆಯಿಂದ ನಗರದ ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದ್ಕಡೆ ಕೊರೋನಾ ಕಾಟವಾದ್ರೆ ಇನ್ನೊಂದೆಡೆ ಮಳೆರಾಯನ ಕಾಟದಿಂದ ನಗರದ ಜನತೆ ಮಾತ್ರೆ ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!