ಬೆಂಗಳೂರಲ್ಲಿ ಮುಂಜಾನೆಯಿಂದ ಸುರಿದ ಮಳೆಗೆ ಭೂ ಕುಸಿತ, ಎಲ್ಲಿ?

ಬೆಂಗಳೂರಲ್ಲಿ ಮುಂಜಾನೆಯಿಂದ ಸುರಿದ ಮಳೆಗೆ ಭೂ ಕುಸಿತ, ಎಲ್ಲಿ?

Suvarna News   | Asianet News
Published : Apr 29, 2020, 01:13 PM ISTUpdated : Apr 29, 2020, 01:14 PM IST

ಬೆಂಗಳೂರಿನಲ್ಲಿ ಬೆಳಿಗ್ಗೆ ನಾಲ್ಕು ಗಂಟೆಯಿಂದ ಸುರಿದ ಮಳೆ|ತ ಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನುಗ್ಗಿದ ನೀರು| ಮಲ್ಲೇಶ್ವರಂ, ಮೆಜೆಸ್ಟಿಕ್, ನವರಂಗ, ಯಶವಂತಪುರದಲ್ಲಿ ಭಾರಿ ಮಳೆ|

ಬೆಂಗಳೂರು(ಏ.29): ಇಂದು(ಬುಧವಾರ) ಬೆಳಿಗ್ಗೆ ನಾಲ್ಕು ಗಂಟೆಯಿಂದ ಸುರಿದ ಮಳೆಯಿಂದ ನಗರದಲ್ಲಿ ಬಹುತೇಕ ರಸ್ತೆಗಳು ಸಂಪೂರ್ಣವಾಗಿನ ಜಲಾವೃತವಾಗಿವೆ. ಮಲ್ಲೇಶ್ವರಂ, ಮೆಜೆಸ್ಟಿಕ್, ನವರಂಗ, ಯಶವಂತಪುರದಲ್ಲಿ ಭಾರಿ ಮಳೆಯಾಗಿದೆ. 

ಬೆಂಗಳೂರಿನಲ್ಲಿ ವರುಣನ ಅಬ್ಬರ ಜೋರು; ಗುಡುಗು ಸಹಿತ ಧಾರಾಕಾರ ಮಳೆ

ನಿರಂತರವಾಗಿ ಸುರಿದ ಮಳೆಯಿಂದ ನಗರದ ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದ್ಕಡೆ ಕೊರೋನಾ ಕಾಟವಾದ್ರೆ ಇನ್ನೊಂದೆಡೆ ಮಳೆರಾಯನ ಕಾಟದಿಂದ ನಗರದ ಜನತೆ ಮಾತ್ರೆ ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ. 
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್