ನಂದಿ ಬೆಟ್ಟ ಮಾರ್ಗದಲ್ಲಿ ಭಾರಿ ಭೂ ಕುಸಿತ : ಸಂಚಾರ ಸಂಪೂರ್ಣ ಬಂದ್

ನಂದಿ ಬೆಟ್ಟ ಮಾರ್ಗದಲ್ಲಿ ಭಾರಿ ಭೂ ಕುಸಿತ : ಸಂಚಾರ ಸಂಪೂರ್ಣ ಬಂದ್

Suvarna News   | Asianet News
Published : Aug 25, 2021, 09:59 AM ISTUpdated : Aug 25, 2021, 10:01 AM IST

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ನಂದಿ ಬೆಟ್ಟ ಸಮೀಪದ ರಂಗಪ್ಪ ಗುಡ್ಡ ಕುಸಿತವಾಗಿದೆ. ಇದರಿಂದ ನಂದಿ ಬೆಟ್ಟಕ್ಕೆ ಹೋಗುವ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. 

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆಯಲ್ಲಿ ಸಂಪೂರ್ಣ ಗುಡ್ಡದ ಮಣ್ಣು ಕುಸಿದಿದ್ದು ಸಂಚಾರಕ್ಕೆ ಅಡಚಣೆಯಾಗಿದೆ. ಈ ನಿಟ್ಟಿನಲ್ಲಿ ಸಂಚಾರ ಸ್ಥಗಿತ ಮಾಡಲಾಗಿದೆ. 

ಚಿಕ್ಕಬಳ್ಳಾಪುರ (ಆ.25):  ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ನಂದಿ ಬೆಟ್ಟ ಸಮೀಪದ ರಂಗಪ್ಪ ಗುಡ್ಡ ಕುಸಿತವಾಗಿದೆ. ಇದರಿಂದ ನಂದಿ ಬೆಟ್ಟಕ್ಕೆ ಹೋಗುವ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. 

ನಂದಿಬೆಟ್ಟ ಎಂಟ್ರಿಗೆ ಹೊಸ ರೂಲ್ಸ್‌ ಜಾರಿ..!

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆಯಲ್ಲಿ ಸಂಪೂರ್ಣ ಗುಡ್ಡದ ಮಣ್ಣು ಕುಸಿದಿದ್ದು ಸಂಚಾರಕ್ಕೆ ಅಡಚಣೆಯಾಗಿದೆ. ಈ ನಿಟ್ಟಿನಲ್ಲಿ ಸಂಚಾರ ಸ್ಥಗಿತ ಮಾಡಲಾಗಿದೆ. 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!