ರಾಯಚೂರು: ಪಿಪಿಇ ಕಿಟ್‌ ಇಲ್ಲದೆ ಕೊರೋನಾ ಸೋಂಕಿತನ ಅಂತ್ಯಕ್ರಿಯೆ..!

ರಾಯಚೂರು: ಪಿಪಿಇ ಕಿಟ್‌ ಇಲ್ಲದೆ ಕೊರೋನಾ ಸೋಂಕಿತನ ಅಂತ್ಯಕ್ರಿಯೆ..!

Suvarna News   | Asianet News
Published : Jul 23, 2020, 01:18 PM IST

ಆರೋಗ್ಯ ಇಲಾಖೆ ಸಿಬ್ಬಂದಿ ಮಹಾಯಡವಟ್ಟು| ಮುನ್ನೆಚ್ಚರಿಕೆ ಕ್ರಮ ಇಲ್ಲದಯೇ ಸಂಬಂಧಿಕರಿಂದಲೇ ಕೊರೋನಾ ಸೋಂಕಿತನ ಅಂತ್ಯಕ್ರಿಯೆ| ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಆನೆಹೊಸೂರು ಗ್ರಾಮದಲ್ಲಿ ನಡೆದ ಘಟನೆ| 

ರಾಯಚೂರು(ಜು.23): ಆರೋಗ್ಯ ಇಲಾಖೆಯ ಸಿಬ್ಬಂದಿ ಪಿಪಿಇ ಕಿಟ್‌ ಇಲ್ಲದೆಯೇ ಕೊರೋನಾ ಸೋಂಕಿತನ ಅಂತ್ಯ ಸಂಸ್ಕಾರ ನಡೆಸಿದ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಆನೆಹೊಸೂರು ಗ್ರಾಮದಲ್ಲಿ ನಡೆದಿದೆ. ಈ ಮೂಲಕ ಆರೋಗ್ಯ ಇಲಾಖೆ ಸಿಬ್ಬಂದಿ ಮಹಾ ಯಡವಟ್ಟವಟ್ಟೊಂದನ್ನ ಮಾಡಿಕೊಂಡಿದ್ದಾರೆ. 

ಯಾದಗಿರಿ ಕೋವಿಡ್ ಆಸ್ಪತ್ರೆ ಅವ್ಯವಸ್ಥೆಗೆ ಕೊನೆ ಯಾವಾಗ..?

ಯಾವುದೇ ಮುನ್ನೆಚ್ಚರಿಕೆ ಕ್ರಮ ಇಲ್ಲದಯೇ ಸಂಬಂಧಿಕರಿಂದಲೇ ಕೊರೋನಾ ಸೋಂಕಿತನ ಅಂತ್ಯಕ್ರಿಯೆ ನಡೆದಿದೆ. ಕೇವಲ ಇಬ್ಬರು ಮಾತ್ರ ಪಿಪಿಇ ಕಿಟ್‌ ಧರಿಸಿದ್ದು ಬಿಟ್ಟರೆ ಬೇರೆ ಯಾರು ಪಿಪಿಇ ಕಿಟ್‌ ಧರಿಸಿಲ್ಲ. 
 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!