ರಾಯಚೂರು: ಪಿಪಿಇ ಕಿಟ್‌ ಇಲ್ಲದೆ ಕೊರೋನಾ ಸೋಂಕಿತನ ಅಂತ್ಯಕ್ರಿಯೆ..!

ರಾಯಚೂರು: ಪಿಪಿಇ ಕಿಟ್‌ ಇಲ್ಲದೆ ಕೊರೋನಾ ಸೋಂಕಿತನ ಅಂತ್ಯಕ್ರಿಯೆ..!

Suvarna News   | Asianet News
Published : Jul 23, 2020, 01:18 PM IST

ಆರೋಗ್ಯ ಇಲಾಖೆ ಸಿಬ್ಬಂದಿ ಮಹಾಯಡವಟ್ಟು| ಮುನ್ನೆಚ್ಚರಿಕೆ ಕ್ರಮ ಇಲ್ಲದಯೇ ಸಂಬಂಧಿಕರಿಂದಲೇ ಕೊರೋನಾ ಸೋಂಕಿತನ ಅಂತ್ಯಕ್ರಿಯೆ| ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಆನೆಹೊಸೂರು ಗ್ರಾಮದಲ್ಲಿ ನಡೆದ ಘಟನೆ| 

ರಾಯಚೂರು(ಜು.23): ಆರೋಗ್ಯ ಇಲಾಖೆಯ ಸಿಬ್ಬಂದಿ ಪಿಪಿಇ ಕಿಟ್‌ ಇಲ್ಲದೆಯೇ ಕೊರೋನಾ ಸೋಂಕಿತನ ಅಂತ್ಯ ಸಂಸ್ಕಾರ ನಡೆಸಿದ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಆನೆಹೊಸೂರು ಗ್ರಾಮದಲ್ಲಿ ನಡೆದಿದೆ. ಈ ಮೂಲಕ ಆರೋಗ್ಯ ಇಲಾಖೆ ಸಿಬ್ಬಂದಿ ಮಹಾ ಯಡವಟ್ಟವಟ್ಟೊಂದನ್ನ ಮಾಡಿಕೊಂಡಿದ್ದಾರೆ. 

ಯಾದಗಿರಿ ಕೋವಿಡ್ ಆಸ್ಪತ್ರೆ ಅವ್ಯವಸ್ಥೆಗೆ ಕೊನೆ ಯಾವಾಗ..?

ಯಾವುದೇ ಮುನ್ನೆಚ್ಚರಿಕೆ ಕ್ರಮ ಇಲ್ಲದಯೇ ಸಂಬಂಧಿಕರಿಂದಲೇ ಕೊರೋನಾ ಸೋಂಕಿತನ ಅಂತ್ಯಕ್ರಿಯೆ ನಡೆದಿದೆ. ಕೇವಲ ಇಬ್ಬರು ಮಾತ್ರ ಪಿಪಿಇ ಕಿಟ್‌ ಧರಿಸಿದ್ದು ಬಿಟ್ಟರೆ ಬೇರೆ ಯಾರು ಪಿಪಿಇ ಕಿಟ್‌ ಧರಿಸಿಲ್ಲ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?