ರಾಯಚೂರು: ಪಿಪಿಇ ಕಿಟ್‌ ಇಲ್ಲದೆ ಕೊರೋನಾ ಸೋಂಕಿತನ ಅಂತ್ಯಕ್ರಿಯೆ..!

ರಾಯಚೂರು: ಪಿಪಿಇ ಕಿಟ್‌ ಇಲ್ಲದೆ ಕೊರೋನಾ ಸೋಂಕಿತನ ಅಂತ್ಯಕ್ರಿಯೆ..!

Suvarna News   | Asianet News
Published : Jul 23, 2020, 01:18 PM IST

ಆರೋಗ್ಯ ಇಲಾಖೆ ಸಿಬ್ಬಂದಿ ಮಹಾಯಡವಟ್ಟು| ಮುನ್ನೆಚ್ಚರಿಕೆ ಕ್ರಮ ಇಲ್ಲದಯೇ ಸಂಬಂಧಿಕರಿಂದಲೇ ಕೊರೋನಾ ಸೋಂಕಿತನ ಅಂತ್ಯಕ್ರಿಯೆ| ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಆನೆಹೊಸೂರು ಗ್ರಾಮದಲ್ಲಿ ನಡೆದ ಘಟನೆ| 

ರಾಯಚೂರು(ಜು.23): ಆರೋಗ್ಯ ಇಲಾಖೆಯ ಸಿಬ್ಬಂದಿ ಪಿಪಿಇ ಕಿಟ್‌ ಇಲ್ಲದೆಯೇ ಕೊರೋನಾ ಸೋಂಕಿತನ ಅಂತ್ಯ ಸಂಸ್ಕಾರ ನಡೆಸಿದ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಆನೆಹೊಸೂರು ಗ್ರಾಮದಲ್ಲಿ ನಡೆದಿದೆ. ಈ ಮೂಲಕ ಆರೋಗ್ಯ ಇಲಾಖೆ ಸಿಬ್ಬಂದಿ ಮಹಾ ಯಡವಟ್ಟವಟ್ಟೊಂದನ್ನ ಮಾಡಿಕೊಂಡಿದ್ದಾರೆ. 

ಯಾದಗಿರಿ ಕೋವಿಡ್ ಆಸ್ಪತ್ರೆ ಅವ್ಯವಸ್ಥೆಗೆ ಕೊನೆ ಯಾವಾಗ..?

ಯಾವುದೇ ಮುನ್ನೆಚ್ಚರಿಕೆ ಕ್ರಮ ಇಲ್ಲದಯೇ ಸಂಬಂಧಿಕರಿಂದಲೇ ಕೊರೋನಾ ಸೋಂಕಿತನ ಅಂತ್ಯಕ್ರಿಯೆ ನಡೆದಿದೆ. ಕೇವಲ ಇಬ್ಬರು ಮಾತ್ರ ಪಿಪಿಇ ಕಿಟ್‌ ಧರಿಸಿದ್ದು ಬಿಟ್ಟರೆ ಬೇರೆ ಯಾರು ಪಿಪಿಇ ಕಿಟ್‌ ಧರಿಸಿಲ್ಲ. 
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್