ರಾಯಚೂರು: ಪಿಪಿಇ ಕಿಟ್‌ ಇಲ್ಲದೆ ಕೊರೋನಾ ಸೋಂಕಿತನ ಅಂತ್ಯಕ್ರಿಯೆ..!

ರಾಯಚೂರು: ಪಿಪಿಇ ಕಿಟ್‌ ಇಲ್ಲದೆ ಕೊರೋನಾ ಸೋಂಕಿತನ ಅಂತ್ಯಕ್ರಿಯೆ..!

Suvarna News   | Asianet News
Published : Jul 23, 2020, 01:18 PM IST

ಆರೋಗ್ಯ ಇಲಾಖೆ ಸಿಬ್ಬಂದಿ ಮಹಾಯಡವಟ್ಟು| ಮುನ್ನೆಚ್ಚರಿಕೆ ಕ್ರಮ ಇಲ್ಲದಯೇ ಸಂಬಂಧಿಕರಿಂದಲೇ ಕೊರೋನಾ ಸೋಂಕಿತನ ಅಂತ್ಯಕ್ರಿಯೆ| ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಆನೆಹೊಸೂರು ಗ್ರಾಮದಲ್ಲಿ ನಡೆದ ಘಟನೆ| 

ರಾಯಚೂರು(ಜು.23): ಆರೋಗ್ಯ ಇಲಾಖೆಯ ಸಿಬ್ಬಂದಿ ಪಿಪಿಇ ಕಿಟ್‌ ಇಲ್ಲದೆಯೇ ಕೊರೋನಾ ಸೋಂಕಿತನ ಅಂತ್ಯ ಸಂಸ್ಕಾರ ನಡೆಸಿದ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಆನೆಹೊಸೂರು ಗ್ರಾಮದಲ್ಲಿ ನಡೆದಿದೆ. ಈ ಮೂಲಕ ಆರೋಗ್ಯ ಇಲಾಖೆ ಸಿಬ್ಬಂದಿ ಮಹಾ ಯಡವಟ್ಟವಟ್ಟೊಂದನ್ನ ಮಾಡಿಕೊಂಡಿದ್ದಾರೆ. 

ಯಾದಗಿರಿ ಕೋವಿಡ್ ಆಸ್ಪತ್ರೆ ಅವ್ಯವಸ್ಥೆಗೆ ಕೊನೆ ಯಾವಾಗ..?

ಯಾವುದೇ ಮುನ್ನೆಚ್ಚರಿಕೆ ಕ್ರಮ ಇಲ್ಲದಯೇ ಸಂಬಂಧಿಕರಿಂದಲೇ ಕೊರೋನಾ ಸೋಂಕಿತನ ಅಂತ್ಯಕ್ರಿಯೆ ನಡೆದಿದೆ. ಕೇವಲ ಇಬ್ಬರು ಮಾತ್ರ ಪಿಪಿಇ ಕಿಟ್‌ ಧರಿಸಿದ್ದು ಬಿಟ್ಟರೆ ಬೇರೆ ಯಾರು ಪಿಪಿಇ ಕಿಟ್‌ ಧರಿಸಿಲ್ಲ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!