ಬಳ್ಳಾರಿ: ಕೋವಿಡ್‌ ನಿಯಮ ಉಲ್ಲಂಘಿಸಿ ಜಾತ್ರೆ, ಭಕ್ತರ ಮೇಲೆ ಲಾಠಿ ಚಾರ್ಜ್‌

ಬಳ್ಳಾರಿ: ಕೋವಿಡ್‌ ನಿಯಮ ಉಲ್ಲಂಘಿಸಿ ಜಾತ್ರೆ, ಭಕ್ತರ ಮೇಲೆ ಲಾಠಿ ಚಾರ್ಜ್‌

Suvarna News   | Asianet News
Published : Apr 14, 2021, 08:36 AM IST

ಬಳ್ಳಾರಿ ಜಿಲ್ಲೆಯ ತೆಕ್ಕಲಕೋಟೆ ಗ್ರಾಮದಲ್ಲಿ ನಡೆದ ಘಟನೆ| ಜಿಲ್ಲೆಯ ಎಲ್ಲ ಜಾತ್ರಾ ಮಹೋತ್ಸವದ ತೇರು ಎಳೆಯಲು‌  ನಿಷೇಧ ಹೇರಿದ ಜಿಲ್ಲಾಡಳಿತ| ಬ್ಯಾರಿಕೇಡ್ ಕಿತ್ತು ತೇರು ಎಳೆಯಲು ಮುಂದಾದಾಗ ಲಾಠಿ ಬೀಸಿದ ಪೊಲೀಸರು| 

ಬಳ್ಳಾರಿ(ಏ.14): ಕೊರೋನಾ ನಿಯಮ ಉಲ್ಲಂಘನೆ ಉಲ್ಲಂಘಿಸಿ ಜಾತ್ರೆ ಮಾಡುತ್ತಿದ್ದ ಭಕ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದ ಘಟನೆ ಜಿಲ್ಲೆಯ ತೆಕ್ಕಲಕೋಟೆ ಗ್ರಾಮದಲ್ಲಿ ನಿನ್ನೆ(ಮಂಗಳವಾರ) ನಡೆದಿದೆ. ಗ್ರಾಮದ ಕಾಡ ಸಿದ್ದೇಶ್ವರ ಸ್ವಾಮಿಯ ತೇರನ್ನು ಎಳೆಯಲು ‌ಭಕ್ತರು ಮುಂದಾಗಿದ್ದರು.

ಕರ್ನಾಟಕದಲ್ಲಿ ರಂಗೇರಿದ ಉಪಚುನಾವಣೆ ಕಾವು: ಘಟಾನುಘಟಿಗಳಿಂದ ಅಬ್ಬರದ ಕ್ಯಾಂಪೇನ್‌

ಭಕ್ತರ ಒತ್ತಾಯದ ಮೇರೆಗೆ ಐದು ಅಡಿ ಉದ್ದದವರೆಗೂ ತೇರು ಎಳೆಯಲು ಅವಕಾಶ ನೀಡಲಾಗಿತ್ತು. ಆದರೆ, ಜಾತ್ರೆಯ ವೇಳೆ ಕೆಲ ಯುವಕರು ಪ್ರತಿ ವರ್ಷದಂತೆ ನಿಗದಿತ ಸ್ಥಳದವರೆಗೂ ತೇರನ್ನ ಎಳೆಯಲು ಮುಂದಾಗಿದ್ದರು.ಈ ವೇಳೆ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದಿದ್ದಾರೆ. ಬ್ಯಾರಿಕೇಡ್ ಕಿತ್ತು ತೇರು ಎಳೆಯಲು ಮುಂದಾದಾಗ ಪೊಲೀಸರು ಲಾಠಿ ಬೀಸಿದ್ದಾರೆ. ಕೆಲ ಭಕ್ತರು ಸೇರಿದಂತೆ ಓರ್ವ ಪೇದೆಗೆ ಗಾಯವಾಗಿದೆ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!