ಬಳ್ಳಾರಿ: ಕೋವಿಡ್‌ ನಿಯಮ ಉಲ್ಲಂಘಿಸಿ ಜಾತ್ರೆ, ಭಕ್ತರ ಮೇಲೆ ಲಾಠಿ ಚಾರ್ಜ್‌

ಬಳ್ಳಾರಿ: ಕೋವಿಡ್‌ ನಿಯಮ ಉಲ್ಲಂಘಿಸಿ ಜಾತ್ರೆ, ಭಕ್ತರ ಮೇಲೆ ಲಾಠಿ ಚಾರ್ಜ್‌

Suvarna News   | Asianet News
Published : Apr 14, 2021, 08:36 AM IST

ಬಳ್ಳಾರಿ ಜಿಲ್ಲೆಯ ತೆಕ್ಕಲಕೋಟೆ ಗ್ರಾಮದಲ್ಲಿ ನಡೆದ ಘಟನೆ| ಜಿಲ್ಲೆಯ ಎಲ್ಲ ಜಾತ್ರಾ ಮಹೋತ್ಸವದ ತೇರು ಎಳೆಯಲು‌  ನಿಷೇಧ ಹೇರಿದ ಜಿಲ್ಲಾಡಳಿತ| ಬ್ಯಾರಿಕೇಡ್ ಕಿತ್ತು ತೇರು ಎಳೆಯಲು ಮುಂದಾದಾಗ ಲಾಠಿ ಬೀಸಿದ ಪೊಲೀಸರು| 

ಬಳ್ಳಾರಿ(ಏ.14): ಕೊರೋನಾ ನಿಯಮ ಉಲ್ಲಂಘನೆ ಉಲ್ಲಂಘಿಸಿ ಜಾತ್ರೆ ಮಾಡುತ್ತಿದ್ದ ಭಕ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದ ಘಟನೆ ಜಿಲ್ಲೆಯ ತೆಕ್ಕಲಕೋಟೆ ಗ್ರಾಮದಲ್ಲಿ ನಿನ್ನೆ(ಮಂಗಳವಾರ) ನಡೆದಿದೆ. ಗ್ರಾಮದ ಕಾಡ ಸಿದ್ದೇಶ್ವರ ಸ್ವಾಮಿಯ ತೇರನ್ನು ಎಳೆಯಲು ‌ಭಕ್ತರು ಮುಂದಾಗಿದ್ದರು.

ಕರ್ನಾಟಕದಲ್ಲಿ ರಂಗೇರಿದ ಉಪಚುನಾವಣೆ ಕಾವು: ಘಟಾನುಘಟಿಗಳಿಂದ ಅಬ್ಬರದ ಕ್ಯಾಂಪೇನ್‌

ಭಕ್ತರ ಒತ್ತಾಯದ ಮೇರೆಗೆ ಐದು ಅಡಿ ಉದ್ದದವರೆಗೂ ತೇರು ಎಳೆಯಲು ಅವಕಾಶ ನೀಡಲಾಗಿತ್ತು. ಆದರೆ, ಜಾತ್ರೆಯ ವೇಳೆ ಕೆಲ ಯುವಕರು ಪ್ರತಿ ವರ್ಷದಂತೆ ನಿಗದಿತ ಸ್ಥಳದವರೆಗೂ ತೇರನ್ನ ಎಳೆಯಲು ಮುಂದಾಗಿದ್ದರು.ಈ ವೇಳೆ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದಿದ್ದಾರೆ. ಬ್ಯಾರಿಕೇಡ್ ಕಿತ್ತು ತೇರು ಎಳೆಯಲು ಮುಂದಾದಾಗ ಪೊಲೀಸರು ಲಾಠಿ ಬೀಸಿದ್ದಾರೆ. ಕೆಲ ಭಕ್ತರು ಸೇರಿದಂತೆ ಓರ್ವ ಪೇದೆಗೆ ಗಾಯವಾಗಿದೆ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?