ಬಳ್ಳಾರಿ: ಕೋವಿಡ್‌ ನಿಯಮ ಉಲ್ಲಂಘಿಸಿ ಜಾತ್ರೆ, ಭಕ್ತರ ಮೇಲೆ ಲಾಠಿ ಚಾರ್ಜ್‌

ಬಳ್ಳಾರಿ: ಕೋವಿಡ್‌ ನಿಯಮ ಉಲ್ಲಂಘಿಸಿ ಜಾತ್ರೆ, ಭಕ್ತರ ಮೇಲೆ ಲಾಠಿ ಚಾರ್ಜ್‌

Suvarna News   | Asianet News
Published : Apr 14, 2021, 08:36 AM IST

ಬಳ್ಳಾರಿ ಜಿಲ್ಲೆಯ ತೆಕ್ಕಲಕೋಟೆ ಗ್ರಾಮದಲ್ಲಿ ನಡೆದ ಘಟನೆ| ಜಿಲ್ಲೆಯ ಎಲ್ಲ ಜಾತ್ರಾ ಮಹೋತ್ಸವದ ತೇರು ಎಳೆಯಲು‌  ನಿಷೇಧ ಹೇರಿದ ಜಿಲ್ಲಾಡಳಿತ| ಬ್ಯಾರಿಕೇಡ್ ಕಿತ್ತು ತೇರು ಎಳೆಯಲು ಮುಂದಾದಾಗ ಲಾಠಿ ಬೀಸಿದ ಪೊಲೀಸರು| 

ಬಳ್ಳಾರಿ(ಏ.14): ಕೊರೋನಾ ನಿಯಮ ಉಲ್ಲಂಘನೆ ಉಲ್ಲಂಘಿಸಿ ಜಾತ್ರೆ ಮಾಡುತ್ತಿದ್ದ ಭಕ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದ ಘಟನೆ ಜಿಲ್ಲೆಯ ತೆಕ್ಕಲಕೋಟೆ ಗ್ರಾಮದಲ್ಲಿ ನಿನ್ನೆ(ಮಂಗಳವಾರ) ನಡೆದಿದೆ. ಗ್ರಾಮದ ಕಾಡ ಸಿದ್ದೇಶ್ವರ ಸ್ವಾಮಿಯ ತೇರನ್ನು ಎಳೆಯಲು ‌ಭಕ್ತರು ಮುಂದಾಗಿದ್ದರು.

ಕರ್ನಾಟಕದಲ್ಲಿ ರಂಗೇರಿದ ಉಪಚುನಾವಣೆ ಕಾವು: ಘಟಾನುಘಟಿಗಳಿಂದ ಅಬ್ಬರದ ಕ್ಯಾಂಪೇನ್‌

ಭಕ್ತರ ಒತ್ತಾಯದ ಮೇರೆಗೆ ಐದು ಅಡಿ ಉದ್ದದವರೆಗೂ ತೇರು ಎಳೆಯಲು ಅವಕಾಶ ನೀಡಲಾಗಿತ್ತು. ಆದರೆ, ಜಾತ್ರೆಯ ವೇಳೆ ಕೆಲ ಯುವಕರು ಪ್ರತಿ ವರ್ಷದಂತೆ ನಿಗದಿತ ಸ್ಥಳದವರೆಗೂ ತೇರನ್ನ ಎಳೆಯಲು ಮುಂದಾಗಿದ್ದರು.ಈ ವೇಳೆ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದಿದ್ದಾರೆ. ಬ್ಯಾರಿಕೇಡ್ ಕಿತ್ತು ತೇರು ಎಳೆಯಲು ಮುಂದಾದಾಗ ಪೊಲೀಸರು ಲಾಠಿ ಬೀಸಿದ್ದಾರೆ. ಕೆಲ ಭಕ್ತರು ಸೇರಿದಂತೆ ಓರ್ವ ಪೇದೆಗೆ ಗಾಯವಾಗಿದೆ.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!