ಬಳ್ಳಾರಿ: ಕೋವಿಡ್‌ ನಿಯಮ ಉಲ್ಲಂಘಿಸಿ ಜಾತ್ರೆ, ಭಕ್ತರ ಮೇಲೆ ಲಾಠಿ ಚಾರ್ಜ್‌

ಬಳ್ಳಾರಿ: ಕೋವಿಡ್‌ ನಿಯಮ ಉಲ್ಲಂಘಿಸಿ ಜಾತ್ರೆ, ಭಕ್ತರ ಮೇಲೆ ಲಾಠಿ ಚಾರ್ಜ್‌

Suvarna News   | Asianet News
Published : Apr 14, 2021, 08:36 AM IST

ಬಳ್ಳಾರಿ ಜಿಲ್ಲೆಯ ತೆಕ್ಕಲಕೋಟೆ ಗ್ರಾಮದಲ್ಲಿ ನಡೆದ ಘಟನೆ| ಜಿಲ್ಲೆಯ ಎಲ್ಲ ಜಾತ್ರಾ ಮಹೋತ್ಸವದ ತೇರು ಎಳೆಯಲು‌  ನಿಷೇಧ ಹೇರಿದ ಜಿಲ್ಲಾಡಳಿತ| ಬ್ಯಾರಿಕೇಡ್ ಕಿತ್ತು ತೇರು ಎಳೆಯಲು ಮುಂದಾದಾಗ ಲಾಠಿ ಬೀಸಿದ ಪೊಲೀಸರು| 

ಬಳ್ಳಾರಿ(ಏ.14): ಕೊರೋನಾ ನಿಯಮ ಉಲ್ಲಂಘನೆ ಉಲ್ಲಂಘಿಸಿ ಜಾತ್ರೆ ಮಾಡುತ್ತಿದ್ದ ಭಕ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದ ಘಟನೆ ಜಿಲ್ಲೆಯ ತೆಕ್ಕಲಕೋಟೆ ಗ್ರಾಮದಲ್ಲಿ ನಿನ್ನೆ(ಮಂಗಳವಾರ) ನಡೆದಿದೆ. ಗ್ರಾಮದ ಕಾಡ ಸಿದ್ದೇಶ್ವರ ಸ್ವಾಮಿಯ ತೇರನ್ನು ಎಳೆಯಲು ‌ಭಕ್ತರು ಮುಂದಾಗಿದ್ದರು.

ಕರ್ನಾಟಕದಲ್ಲಿ ರಂಗೇರಿದ ಉಪಚುನಾವಣೆ ಕಾವು: ಘಟಾನುಘಟಿಗಳಿಂದ ಅಬ್ಬರದ ಕ್ಯಾಂಪೇನ್‌

ಭಕ್ತರ ಒತ್ತಾಯದ ಮೇರೆಗೆ ಐದು ಅಡಿ ಉದ್ದದವರೆಗೂ ತೇರು ಎಳೆಯಲು ಅವಕಾಶ ನೀಡಲಾಗಿತ್ತು. ಆದರೆ, ಜಾತ್ರೆಯ ವೇಳೆ ಕೆಲ ಯುವಕರು ಪ್ರತಿ ವರ್ಷದಂತೆ ನಿಗದಿತ ಸ್ಥಳದವರೆಗೂ ತೇರನ್ನ ಎಳೆಯಲು ಮುಂದಾಗಿದ್ದರು.ಈ ವೇಳೆ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದಿದ್ದಾರೆ. ಬ್ಯಾರಿಕೇಡ್ ಕಿತ್ತು ತೇರು ಎಳೆಯಲು ಮುಂದಾದಾಗ ಪೊಲೀಸರು ಲಾಠಿ ಬೀಸಿದ್ದಾರೆ. ಕೆಲ ಭಕ್ತರು ಸೇರಿದಂತೆ ಓರ್ವ ಪೇದೆಗೆ ಗಾಯವಾಗಿದೆ.
 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!