ಕೊರೋನಾ ಕಣ್ಣೀರು.. ಶವಸಂಸ್ಕಾರಕ್ಕೆ ಸರತಿ ಸಾಲು... ಬೆಂಗಳೂರಿನದ್ದೇ ದೃಶ್ಯ

ಕೊರೋನಾ ಕಣ್ಣೀರು.. ಶವಸಂಸ್ಕಾರಕ್ಕೆ ಸರತಿ ಸಾಲು... ಬೆಂಗಳೂರಿನದ್ದೇ ದೃಶ್ಯ

Published : Apr 15, 2021, 08:34 PM ISTUpdated : Apr 15, 2021, 08:36 PM IST

ಕೊರೋನಾ ಸಂಕಟಗಳ ಅನಾವರಣ/ ಯಲಹಂಕದ ದೃಶ್ಯ ಬೆಚ್ಚಿ ಬೀಳಿಸುತ್ತದೆ/ ಶವ ಸಾಗಿಸುವುದು ದೊಡ್ಡ ಸಮಸ್ಯೆ/ ಅಂತಿಮ ಸಂಸ್ಕಾರಕ್ಕೂ ಸರಣಿ ಸಾಲು 

ಬೆಂಗಳೂರು (ಏ. 15)  ಕರ್ನಾಟಕದಲ್ಲಿ ಕೊರೋನಾ ಅಬ್ಬರ ಮಿತಿಮೀರಿದೆ. ಚಿತಾಗಾರದ ಮುಂದೆ ಆಂಬುಲೆನ್ಸ್ ಗಳ ಸರಣಿ ಸಾಲಿದೆ. ಪರಿಸ್ಥಿತಿ ಯಾವ ಹಂತಕ್ಕೆ ತಲುಪಿದೆ ಎನ್ನುವುದಕ್ಕೆ ಇದೇ ದೊಡ್ಡ ಉದಾಹರಣೆ.

ಶವ ಸಂಸ್ಕಾರ ಉಚಿತ; ಸುಧಾಕರ್ ಸ್ಪಷ್ಟನೆ

ವಿದೇಶಗಳಲ್ಲಿ ಕಂಡುಬರುತ್ತಿದ್ದ ದೃಶ್ಯ ಬೆಂಗಳೂರಿನಲ್ಲಿಯೂ ಇದೆ. ಕೊರೋನಾ ಹೇಳುತ್ತಿರುವ ದುರಂತ ಕತೆಯನ್ನು ನೀವೇ ನೋಡಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?