ಕೊರೋನಾ ಕಣ್ಣೀರು.. ಶವಸಂಸ್ಕಾರಕ್ಕೆ ಸರತಿ ಸಾಲು... ಬೆಂಗಳೂರಿನದ್ದೇ ದೃಶ್ಯ

ಕೊರೋನಾ ಕಣ್ಣೀರು.. ಶವಸಂಸ್ಕಾರಕ್ಕೆ ಸರತಿ ಸಾಲು... ಬೆಂಗಳೂರಿನದ್ದೇ ದೃಶ್ಯ

Published : Apr 15, 2021, 08:34 PM ISTUpdated : Apr 15, 2021, 08:36 PM IST

ಕೊರೋನಾ ಸಂಕಟಗಳ ಅನಾವರಣ/ ಯಲಹಂಕದ ದೃಶ್ಯ ಬೆಚ್ಚಿ ಬೀಳಿಸುತ್ತದೆ/ ಶವ ಸಾಗಿಸುವುದು ದೊಡ್ಡ ಸಮಸ್ಯೆ/ ಅಂತಿಮ ಸಂಸ್ಕಾರಕ್ಕೂ ಸರಣಿ ಸಾಲು 

ಬೆಂಗಳೂರು (ಏ. 15)  ಕರ್ನಾಟಕದಲ್ಲಿ ಕೊರೋನಾ ಅಬ್ಬರ ಮಿತಿಮೀರಿದೆ. ಚಿತಾಗಾರದ ಮುಂದೆ ಆಂಬುಲೆನ್ಸ್ ಗಳ ಸರಣಿ ಸಾಲಿದೆ. ಪರಿಸ್ಥಿತಿ ಯಾವ ಹಂತಕ್ಕೆ ತಲುಪಿದೆ ಎನ್ನುವುದಕ್ಕೆ ಇದೇ ದೊಡ್ಡ ಉದಾಹರಣೆ.

ಶವ ಸಂಸ್ಕಾರ ಉಚಿತ; ಸುಧಾಕರ್ ಸ್ಪಷ್ಟನೆ

ವಿದೇಶಗಳಲ್ಲಿ ಕಂಡುಬರುತ್ತಿದ್ದ ದೃಶ್ಯ ಬೆಂಗಳೂರಿನಲ್ಲಿಯೂ ಇದೆ. ಕೊರೋನಾ ಹೇಳುತ್ತಿರುವ ದುರಂತ ಕತೆಯನ್ನು ನೀವೇ ನೋಡಿ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!