ಚಿರತೆಯ ವಿರುದ್ಧ ಹೋರಾಡಿ ಜೀವ ಉಳಿಸಿಕೊಂಡ ನಾಯಿ: ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಚಿರತೆಯ ವಿರುದ್ಧ ಹೋರಾಡಿ ಜೀವ ಉಳಿಸಿಕೊಂಡ ನಾಯಿ: ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

Published : Jan 23, 2023, 04:09 PM IST

ಮನೆ ಮುಂದೆ ಕಟ್ಟಿದ್ದ ನಾಯಿ ಮೇಲೆ ಚಿರತೆ ದಾಳಿ ಮಾಡಿದ್ದು, ಶ್ವಾನವು ಹೋರಾಡಿ ತನ್ನ ಜೀವ ಉಳಿಸಿಕೊಂಡಿದೆ.

ಮೈಸೂರು ಬಳಿಕ ರಾಮನಗರದಲ್ಲಿ ಚಿರತೆ ಕಾಟ ಶುರುವಾಗಿದೆ. ಮನೆ ಮುಂದೆ ಕಟ್ಟಿದ್ದ ನಾಯಿ ಮೇಲೆ ಚಿರತೆ ದಾಳಿ ಮಾಡಿದ್ದು, ಚಿರತೆಯ ವಿರುದ್ಧವೇ ಹೋರಾಡಿ ನಾಯಿ ಜೀವ ಉಳಿಸಿಕೊಂಡಿದೆ. ನಾಯಿಯು ಬೇಟೆ ಆಡಲು ಬಂದ ಚಿರತೆಯನ್ನೇ ಓಡಿಸಿದ್ದು, ಗೋವಿಂದರಾಜು ಎಂಬುವವರ ಮನೆ ಮುಂದೆ ಕಟ್ಟಿದ್ದ ನಾಯಿ ಮೇಲೆ ಚಿರತೆ ದಾಳಿ ಮಾಡಿದೆ. ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮದ್ದೂರಿನಿಂದ ಡಿಕೆಶಿ ಸ್ಪರ್ಧೆ ವಿಚಾರ: ಕನಕಪುರ ಬಂಡೆಯ ಲೆಕ್ಕಾಚಾರ ಏನು ...

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more