ಮೈಸೂರಿನಲ್ಲಿ ಚಿರತೆ ಹಾವಳಿ: 15 ದಿನಗಳೊಳಗೆ ಕಬ್ಬು ಕಟಾವಿಗೆ ಡಿಸಿ ಸೂಚನೆ

ಮೈಸೂರಿನಲ್ಲಿ ಚಿರತೆ ಹಾವಳಿ: 15 ದಿನಗಳೊಳಗೆ ಕಬ್ಬು ಕಟಾವಿಗೆ ಡಿಸಿ ಸೂಚನೆ

Published : Jan 23, 2023, 03:06 PM IST

ಮೈಸೂರು ಜಿಲ್ಲೆಯಲ್ಲಿ ಚಿರತೆ ಕಾಟಕ್ಕೆ ಜನರು ಬೇಸತ್ತು ಹೋಗಿದ್ದು, ಕಬ್ಬು ಕಟಾವು ಬೇಗ ಮುಗಿಸಲು ಡಿಸಿ ಸೂಚನೆ ನೀಡಿದ್ದಾರೆ.

ಟಿ. ನರಸೀಪುರ ತಾಲೂಕಿನಲ್ಲಿ ಚಿರತೆ ಹಾವಳಿ ಮಿತಿ ಮೀರಿದ್ದು, 15 ದಿನಗಳಲ್ಲಿ ಕಬ್ಬು ಕಟಾವು ಮುಗಿಸಲು ಡಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈಗಾಗಲೇ 19 ತಂಡಗಳು ಕಬ್ಬು ಕಟಾವು ಕಾರ್ಯದಲ್ಲಿವೆ. ಚಿರತೆಯು 3 ತಿಂಗಳಲ್ಲಿ 4 ಜನರನ್ನು ಬಲಿ ಪಡೆದಿದ್ದು, ಒಂಟಿಯಾಗಿ ಯಾರು ಓಡಾಡಬೇಡಿ ಅರಣ್ಯ ಇಲಾಖೆಯಿಂದ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಕೆಲ ಗ್ರಾಮಗಳಲ್ಲಿ ಅರಣ್ಯ ಇಲಾಖೆಯಿಂದ ಕೊಂಬಿಂಗ್‌ ನಡೆಸಲಾಗಿದೆ‌.

ಪಿಎಸ್ಐ ನೇಮಕಾತಿ ಹಗರಣ: ಕಿಂಗ್ ಪಿನ್ ಆರ್‌‌.ಡಿ ಪಾಟೀಲ್‌ಗೆ ಅರೆಸ್ಟ್‌ ...

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more