ಮೈಸೂರಿನಲ್ಲಿ ಚಿರತೆ ಹಾವಳಿ: 15 ದಿನಗಳೊಳಗೆ ಕಬ್ಬು ಕಟಾವಿಗೆ ಡಿಸಿ ಸೂಚನೆ

ಮೈಸೂರಿನಲ್ಲಿ ಚಿರತೆ ಹಾವಳಿ: 15 ದಿನಗಳೊಳಗೆ ಕಬ್ಬು ಕಟಾವಿಗೆ ಡಿಸಿ ಸೂಚನೆ

Published : Jan 23, 2023, 03:06 PM IST

ಮೈಸೂರು ಜಿಲ್ಲೆಯಲ್ಲಿ ಚಿರತೆ ಕಾಟಕ್ಕೆ ಜನರು ಬೇಸತ್ತು ಹೋಗಿದ್ದು, ಕಬ್ಬು ಕಟಾವು ಬೇಗ ಮುಗಿಸಲು ಡಿಸಿ ಸೂಚನೆ ನೀಡಿದ್ದಾರೆ.

ಟಿ. ನರಸೀಪುರ ತಾಲೂಕಿನಲ್ಲಿ ಚಿರತೆ ಹಾವಳಿ ಮಿತಿ ಮೀರಿದ್ದು, 15 ದಿನಗಳಲ್ಲಿ ಕಬ್ಬು ಕಟಾವು ಮುಗಿಸಲು ಡಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈಗಾಗಲೇ 19 ತಂಡಗಳು ಕಬ್ಬು ಕಟಾವು ಕಾರ್ಯದಲ್ಲಿವೆ. ಚಿರತೆಯು 3 ತಿಂಗಳಲ್ಲಿ 4 ಜನರನ್ನು ಬಲಿ ಪಡೆದಿದ್ದು, ಒಂಟಿಯಾಗಿ ಯಾರು ಓಡಾಡಬೇಡಿ ಅರಣ್ಯ ಇಲಾಖೆಯಿಂದ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಕೆಲ ಗ್ರಾಮಗಳಲ್ಲಿ ಅರಣ್ಯ ಇಲಾಖೆಯಿಂದ ಕೊಂಬಿಂಗ್‌ ನಡೆಸಲಾಗಿದೆ‌.

ಪಿಎಸ್ಐ ನೇಮಕಾತಿ ಹಗರಣ: ಕಿಂಗ್ ಪಿನ್ ಆರ್‌‌.ಡಿ ಪಾಟೀಲ್‌ಗೆ ಅರೆಸ್ಟ್‌ ...

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more