ಮೈಸೂರಿನಲ್ಲಿ ಚಿರತೆ ಹಾವಳಿ: 15 ದಿನಗಳೊಳಗೆ ಕಬ್ಬು ಕಟಾವಿಗೆ ಡಿಸಿ ಸೂಚನೆ

ಮೈಸೂರಿನಲ್ಲಿ ಚಿರತೆ ಹಾವಳಿ: 15 ದಿನಗಳೊಳಗೆ ಕಬ್ಬು ಕಟಾವಿಗೆ ಡಿಸಿ ಸೂಚನೆ

Published : Jan 23, 2023, 03:06 PM IST

ಮೈಸೂರು ಜಿಲ್ಲೆಯಲ್ಲಿ ಚಿರತೆ ಕಾಟಕ್ಕೆ ಜನರು ಬೇಸತ್ತು ಹೋಗಿದ್ದು, ಕಬ್ಬು ಕಟಾವು ಬೇಗ ಮುಗಿಸಲು ಡಿಸಿ ಸೂಚನೆ ನೀಡಿದ್ದಾರೆ.

ಟಿ. ನರಸೀಪುರ ತಾಲೂಕಿನಲ್ಲಿ ಚಿರತೆ ಹಾವಳಿ ಮಿತಿ ಮೀರಿದ್ದು, 15 ದಿನಗಳಲ್ಲಿ ಕಬ್ಬು ಕಟಾವು ಮುಗಿಸಲು ಡಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈಗಾಗಲೇ 19 ತಂಡಗಳು ಕಬ್ಬು ಕಟಾವು ಕಾರ್ಯದಲ್ಲಿವೆ. ಚಿರತೆಯು 3 ತಿಂಗಳಲ್ಲಿ 4 ಜನರನ್ನು ಬಲಿ ಪಡೆದಿದ್ದು, ಒಂಟಿಯಾಗಿ ಯಾರು ಓಡಾಡಬೇಡಿ ಅರಣ್ಯ ಇಲಾಖೆಯಿಂದ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಕೆಲ ಗ್ರಾಮಗಳಲ್ಲಿ ಅರಣ್ಯ ಇಲಾಖೆಯಿಂದ ಕೊಂಬಿಂಗ್‌ ನಡೆಸಲಾಗಿದೆ‌.

ಪಿಎಸ್ಐ ನೇಮಕಾತಿ ಹಗರಣ: ಕಿಂಗ್ ಪಿನ್ ಆರ್‌‌.ಡಿ ಪಾಟೀಲ್‌ಗೆ ಅರೆಸ್ಟ್‌ ...

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more