ಕೆ.ಆರ್‌.ಎಸ್‌ನಲ್ಲಿ ಚಿರತೆಯ ಕಣ್ಣಾಮುಚ್ಚಾಲೆ: ಬೃಂದಾವನ ಬಂದ್‌

ಕೆ.ಆರ್‌.ಎಸ್‌ನಲ್ಲಿ ಚಿರತೆಯ ಕಣ್ಣಾಮುಚ್ಚಾಲೆ: ಬೃಂದಾವನ ಬಂದ್‌

Published : Nov 13, 2022, 05:39 PM IST

ಕೆ.ಆರ್‌.ಎಸ್‌'ನಲ್ಲಿ ಚಿರತೆ ಕಣ್ಣಾಮುಚ್ಚಾಲೆ ಮುಂದುವರೆದಿದ್ದು, 23 ದಿನಗಳು ಕಳೆದರೂ ಚಿರತೆ ಬೋನಿಗೆ ಬಿದ್ದಿಲ್ಲ.

ಶ್ರೀರಂಗಪಟ್ಟಣ ತಾಲೂಕಿನ  ಕೆ.ಆರ್‌.ಎಸ್‌ ಬೃಂದಾವನ ಬಳಿ ಪ್ರತ್ಯಕ್ಷವಾಗಿದ್ದ ಚಿರತೆಯು ಇನ್ನೂ ಪತ್ತೆಯಾಗಿಲ್ಲ. ಪ್ರವಾಸಿಗರ ಸುರಕ್ಷತೆಯಿಂದ ಬೃಂದಾವನ ಬಂದ್‌ ಮಾಡಲಾಗಿದ್ದು, ಚಿರತೆಯ ಸೆರೆಗೆ ಅರಣ್ಯ ಇಲಾಖೆಯು ಹರಸಾಹಸ ಪಡುತ್ತಿದೆ. ಡ್ಯಾಂ ಸುತ್ತಲೂ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು, ಚಿರತೆ ಸೆರೆಗೆ 4 ಬೋನ್‌ಅನ್ನು ಇರಿಸಲಾಗಿದೆ. ಕಳೆದ ಒಂದು ವಾರದಿಂದ ಬೃಂದಾವನ ಬಂದ್ ಆಗಿದ್ದು, ಅಕ್ಟೊಬರ್‌ 22ರಂದು ಮೊದಲ ಬಾರಿಗೆ ಚಿರತೆ ಕಾಣಿಸಿಕೊಂಡಿತ್ತು.

Chikkaballapura: ಗುಡಿಬಂಡೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಡಿಪೋಗೆ ಆಗ್ರಹಿಸಿ ನ.14ರಿಂದ ಧರಣಿ


 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more