ಕೆ.ಆರ್‌.ಎಸ್‌ನಲ್ಲಿ ಚಿರತೆಯ ಕಣ್ಣಾಮುಚ್ಚಾಲೆ: ಬೃಂದಾವನ ಬಂದ್‌

ಕೆ.ಆರ್‌.ಎಸ್‌ನಲ್ಲಿ ಚಿರತೆಯ ಕಣ್ಣಾಮುಚ್ಚಾಲೆ: ಬೃಂದಾವನ ಬಂದ್‌

Published : Nov 13, 2022, 05:39 PM IST

ಕೆ.ಆರ್‌.ಎಸ್‌'ನಲ್ಲಿ ಚಿರತೆ ಕಣ್ಣಾಮುಚ್ಚಾಲೆ ಮುಂದುವರೆದಿದ್ದು, 23 ದಿನಗಳು ಕಳೆದರೂ ಚಿರತೆ ಬೋನಿಗೆ ಬಿದ್ದಿಲ್ಲ.

ಶ್ರೀರಂಗಪಟ್ಟಣ ತಾಲೂಕಿನ  ಕೆ.ಆರ್‌.ಎಸ್‌ ಬೃಂದಾವನ ಬಳಿ ಪ್ರತ್ಯಕ್ಷವಾಗಿದ್ದ ಚಿರತೆಯು ಇನ್ನೂ ಪತ್ತೆಯಾಗಿಲ್ಲ. ಪ್ರವಾಸಿಗರ ಸುರಕ್ಷತೆಯಿಂದ ಬೃಂದಾವನ ಬಂದ್‌ ಮಾಡಲಾಗಿದ್ದು, ಚಿರತೆಯ ಸೆರೆಗೆ ಅರಣ್ಯ ಇಲಾಖೆಯು ಹರಸಾಹಸ ಪಡುತ್ತಿದೆ. ಡ್ಯಾಂ ಸುತ್ತಲೂ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು, ಚಿರತೆ ಸೆರೆಗೆ 4 ಬೋನ್‌ಅನ್ನು ಇರಿಸಲಾಗಿದೆ. ಕಳೆದ ಒಂದು ವಾರದಿಂದ ಬೃಂದಾವನ ಬಂದ್ ಆಗಿದ್ದು, ಅಕ್ಟೊಬರ್‌ 22ರಂದು ಮೊದಲ ಬಾರಿಗೆ ಚಿರತೆ ಕಾಣಿಸಿಕೊಂಡಿತ್ತು.

Chikkaballapura: ಗುಡಿಬಂಡೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಡಿಪೋಗೆ ಆಗ್ರಹಿಸಿ ನ.14ರಿಂದ ಧರಣಿ


 

24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more