ಕೆ.ಆರ್‌.ಎಸ್‌ನಲ್ಲಿ ಚಿರತೆಯ ಕಣ್ಣಾಮುಚ್ಚಾಲೆ: ಬೃಂದಾವನ ಬಂದ್‌

ಕೆ.ಆರ್‌.ಎಸ್‌ನಲ್ಲಿ ಚಿರತೆಯ ಕಣ್ಣಾಮುಚ್ಚಾಲೆ: ಬೃಂದಾವನ ಬಂದ್‌

Published : Nov 13, 2022, 05:39 PM IST

ಕೆ.ಆರ್‌.ಎಸ್‌'ನಲ್ಲಿ ಚಿರತೆ ಕಣ್ಣಾಮುಚ್ಚಾಲೆ ಮುಂದುವರೆದಿದ್ದು, 23 ದಿನಗಳು ಕಳೆದರೂ ಚಿರತೆ ಬೋನಿಗೆ ಬಿದ್ದಿಲ್ಲ.

ಶ್ರೀರಂಗಪಟ್ಟಣ ತಾಲೂಕಿನ  ಕೆ.ಆರ್‌.ಎಸ್‌ ಬೃಂದಾವನ ಬಳಿ ಪ್ರತ್ಯಕ್ಷವಾಗಿದ್ದ ಚಿರತೆಯು ಇನ್ನೂ ಪತ್ತೆಯಾಗಿಲ್ಲ. ಪ್ರವಾಸಿಗರ ಸುರಕ್ಷತೆಯಿಂದ ಬೃಂದಾವನ ಬಂದ್‌ ಮಾಡಲಾಗಿದ್ದು, ಚಿರತೆಯ ಸೆರೆಗೆ ಅರಣ್ಯ ಇಲಾಖೆಯು ಹರಸಾಹಸ ಪಡುತ್ತಿದೆ. ಡ್ಯಾಂ ಸುತ್ತಲೂ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು, ಚಿರತೆ ಸೆರೆಗೆ 4 ಬೋನ್‌ಅನ್ನು ಇರಿಸಲಾಗಿದೆ. ಕಳೆದ ಒಂದು ವಾರದಿಂದ ಬೃಂದಾವನ ಬಂದ್ ಆಗಿದ್ದು, ಅಕ್ಟೊಬರ್‌ 22ರಂದು ಮೊದಲ ಬಾರಿಗೆ ಚಿರತೆ ಕಾಣಿಸಿಕೊಂಡಿತ್ತು.

Chikkaballapura: ಗುಡಿಬಂಡೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಡಿಪೋಗೆ ಆಗ್ರಹಿಸಿ ನ.14ರಿಂದ ಧರಣಿ


 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more