ಕೆ.ಆರ್‌.ಎಸ್‌ನಲ್ಲಿ ಚಿರತೆಯ ಕಣ್ಣಾಮುಚ್ಚಾಲೆ: ಬೃಂದಾವನ ಬಂದ್‌

ಕೆ.ಆರ್‌.ಎಸ್‌ನಲ್ಲಿ ಚಿರತೆಯ ಕಣ್ಣಾಮುಚ್ಚಾಲೆ: ಬೃಂದಾವನ ಬಂದ್‌

Published : Nov 13, 2022, 05:39 PM IST

ಕೆ.ಆರ್‌.ಎಸ್‌'ನಲ್ಲಿ ಚಿರತೆ ಕಣ್ಣಾಮುಚ್ಚಾಲೆ ಮುಂದುವರೆದಿದ್ದು, 23 ದಿನಗಳು ಕಳೆದರೂ ಚಿರತೆ ಬೋನಿಗೆ ಬಿದ್ದಿಲ್ಲ.

ಶ್ರೀರಂಗಪಟ್ಟಣ ತಾಲೂಕಿನ  ಕೆ.ಆರ್‌.ಎಸ್‌ ಬೃಂದಾವನ ಬಳಿ ಪ್ರತ್ಯಕ್ಷವಾಗಿದ್ದ ಚಿರತೆಯು ಇನ್ನೂ ಪತ್ತೆಯಾಗಿಲ್ಲ. ಪ್ರವಾಸಿಗರ ಸುರಕ್ಷತೆಯಿಂದ ಬೃಂದಾವನ ಬಂದ್‌ ಮಾಡಲಾಗಿದ್ದು, ಚಿರತೆಯ ಸೆರೆಗೆ ಅರಣ್ಯ ಇಲಾಖೆಯು ಹರಸಾಹಸ ಪಡುತ್ತಿದೆ. ಡ್ಯಾಂ ಸುತ್ತಲೂ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು, ಚಿರತೆ ಸೆರೆಗೆ 4 ಬೋನ್‌ಅನ್ನು ಇರಿಸಲಾಗಿದೆ. ಕಳೆದ ಒಂದು ವಾರದಿಂದ ಬೃಂದಾವನ ಬಂದ್ ಆಗಿದ್ದು, ಅಕ್ಟೊಬರ್‌ 22ರಂದು ಮೊದಲ ಬಾರಿಗೆ ಚಿರತೆ ಕಾಣಿಸಿಕೊಂಡಿತ್ತು.

Chikkaballapura: ಗುಡಿಬಂಡೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಡಿಪೋಗೆ ಆಗ್ರಹಿಸಿ ನ.14ರಿಂದ ಧರಣಿ


 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more