Hijab Row: 'ಹಿಜಾಬ್ ಬದಲು ದುಪ್ಪಟ್ಟಾಕ್ಕೆ ಅವಕಾಶ ಕೊಡಿ'

Hijab Row: 'ಹಿಜಾಬ್ ಬದಲು ದುಪ್ಪಟ್ಟಾಕ್ಕೆ ಅವಕಾಶ ಕೊಡಿ'

Published : Mar 24, 2022, 10:07 PM ISTUpdated : Mar 24, 2022, 10:09 PM IST

* ಹಿಜಾಬ್ ಪರ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಬ್ಯಾಟಿಂಗ್
* ಹಿಜಾಬ್ ಬದಲು ದುಪ್ಪಟ್ಟಾಕ್ಕೆ ಅವಕಾಶ ಮಾಡಿಕೊಡಿ
* ಸುಪ್ರೀಂ ಅಂಗಳ  ತಲುಪಿರುವ ಹಿಜಾಬ್ ಪ್ರಕರಣ

ಬೆಂಗಳೂರು(ಮಾ. 24) ಹಿಜಾಬ್ (Hijab) ಪರ  ಸಿದ್ದರಾಮಯ್ಯ (Siddaramaiah) ವಿಧಾನಸಭೆಯಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ಹಿಜಾಬ್ ಬದಲು ದುಪ್ಪಟ್ಟಾಕ್ಕೆ ಅವಕಾಶ ಮಾಡಿಕೊಡಿ ಎಂದು ಮುಸ್ಲಿಂ (Muslim) ಧರ್ಮ ಗುರುಗಳು ನನ್ನನ್ನು ಭೇಟಿ ಮಾಡಿದ್ದರು ಎಂದಿದ್ದಾರೆ.

Karnataka Politics: ಜ್ಞಾನೇಂದ್ರ ಮಾತನ್ನು ಅವರಿಗೆ ತಿರುಗಿಸಿ ಸಿದ್ದು.. ಸಖತ್ತಾಗಿದೆ ಪಂಚ್!
 
ಹಿಜಾಬ್  ವಿವಾದ ಹೈಕೋರ್ಟ್ ಮೆಟ್ಟಿಲು ಏರಿತ್ತು.  ಕರ್ನಾಟಕ ಹೈಕೋರ್ಟ್ ಕೊಟ್ಟ ತೀರ್ಮಾನವನ್ನು ಮುಸ್ಲಿಂ ವಿದ್ಯಾರ್ಥಿನಿಯರು ವಿರೋಧಿಸಿದ್ದರು.   ತೀರ್ಪು ಪ್ರಶ್ನೆ ಮಾಡಿ ಸುಪ್ರಿಂ ಅಂಗಳಕ್ಕೂ ಹೋಗಲಾಗಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more