Hijab Row: 'ಹಿಜಾಬ್ ಬದಲು ದುಪ್ಪಟ್ಟಾಕ್ಕೆ ಅವಕಾಶ ಕೊಡಿ'

Hijab Row: 'ಹಿಜಾಬ್ ಬದಲು ದುಪ್ಪಟ್ಟಾಕ್ಕೆ ಅವಕಾಶ ಕೊಡಿ'

Published : Mar 24, 2022, 10:07 PM ISTUpdated : Mar 24, 2022, 10:09 PM IST

* ಹಿಜಾಬ್ ಪರ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಬ್ಯಾಟಿಂಗ್
* ಹಿಜಾಬ್ ಬದಲು ದುಪ್ಪಟ್ಟಾಕ್ಕೆ ಅವಕಾಶ ಮಾಡಿಕೊಡಿ
* ಸುಪ್ರೀಂ ಅಂಗಳ  ತಲುಪಿರುವ ಹಿಜಾಬ್ ಪ್ರಕರಣ

ಬೆಂಗಳೂರು(ಮಾ. 24) ಹಿಜಾಬ್ (Hijab) ಪರ  ಸಿದ್ದರಾಮಯ್ಯ (Siddaramaiah) ವಿಧಾನಸಭೆಯಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ಹಿಜಾಬ್ ಬದಲು ದುಪ್ಪಟ್ಟಾಕ್ಕೆ ಅವಕಾಶ ಮಾಡಿಕೊಡಿ ಎಂದು ಮುಸ್ಲಿಂ (Muslim) ಧರ್ಮ ಗುರುಗಳು ನನ್ನನ್ನು ಭೇಟಿ ಮಾಡಿದ್ದರು ಎಂದಿದ್ದಾರೆ.

Karnataka Politics: ಜ್ಞಾನೇಂದ್ರ ಮಾತನ್ನು ಅವರಿಗೆ ತಿರುಗಿಸಿ ಸಿದ್ದು.. ಸಖತ್ತಾಗಿದೆ ಪಂಚ್!
 
ಹಿಜಾಬ್  ವಿವಾದ ಹೈಕೋರ್ಟ್ ಮೆಟ್ಟಿಲು ಏರಿತ್ತು.  ಕರ್ನಾಟಕ ಹೈಕೋರ್ಟ್ ಕೊಟ್ಟ ತೀರ್ಮಾನವನ್ನು ಮುಸ್ಲಿಂ ವಿದ್ಯಾರ್ಥಿನಿಯರು ವಿರೋಧಿಸಿದ್ದರು.   ತೀರ್ಪು ಪ್ರಶ್ನೆ ಮಾಡಿ ಸುಪ್ರಿಂ ಅಂಗಳಕ್ಕೂ ಹೋಗಲಾಗಿದೆ. 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more