Hijab Row: 'ಹಿಜಾಬ್ ಬದಲು ದುಪ್ಪಟ್ಟಾಕ್ಕೆ ಅವಕಾಶ ಕೊಡಿ'

Hijab Row: 'ಹಿಜಾಬ್ ಬದಲು ದುಪ್ಪಟ್ಟಾಕ್ಕೆ ಅವಕಾಶ ಕೊಡಿ'

Published : Mar 24, 2022, 10:07 PM ISTUpdated : Mar 24, 2022, 10:09 PM IST

* ಹಿಜಾಬ್ ಪರ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಬ್ಯಾಟಿಂಗ್
* ಹಿಜಾಬ್ ಬದಲು ದುಪ್ಪಟ್ಟಾಕ್ಕೆ ಅವಕಾಶ ಮಾಡಿಕೊಡಿ
* ಸುಪ್ರೀಂ ಅಂಗಳ  ತಲುಪಿರುವ ಹಿಜಾಬ್ ಪ್ರಕರಣ

ಬೆಂಗಳೂರು(ಮಾ. 24) ಹಿಜಾಬ್ (Hijab) ಪರ  ಸಿದ್ದರಾಮಯ್ಯ (Siddaramaiah) ವಿಧಾನಸಭೆಯಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ಹಿಜಾಬ್ ಬದಲು ದುಪ್ಪಟ್ಟಾಕ್ಕೆ ಅವಕಾಶ ಮಾಡಿಕೊಡಿ ಎಂದು ಮುಸ್ಲಿಂ (Muslim) ಧರ್ಮ ಗುರುಗಳು ನನ್ನನ್ನು ಭೇಟಿ ಮಾಡಿದ್ದರು ಎಂದಿದ್ದಾರೆ.

Karnataka Politics: ಜ್ಞಾನೇಂದ್ರ ಮಾತನ್ನು ಅವರಿಗೆ ತಿರುಗಿಸಿ ಸಿದ್ದು.. ಸಖತ್ತಾಗಿದೆ ಪಂಚ್!
 
ಹಿಜಾಬ್  ವಿವಾದ ಹೈಕೋರ್ಟ್ ಮೆಟ್ಟಿಲು ಏರಿತ್ತು.  ಕರ್ನಾಟಕ ಹೈಕೋರ್ಟ್ ಕೊಟ್ಟ ತೀರ್ಮಾನವನ್ನು ಮುಸ್ಲಿಂ ವಿದ್ಯಾರ್ಥಿನಿಯರು ವಿರೋಧಿಸಿದ್ದರು.   ತೀರ್ಪು ಪ್ರಶ್ನೆ ಮಾಡಿ ಸುಪ್ರಿಂ ಅಂಗಳಕ್ಕೂ ಹೋಗಲಾಗಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more