ಸಿದ್ದರಾಮಯ್ಯ, ಕುಮಾರಸ್ವಾಮಿ ಅವರೇ ನಾವೆಲ್ಲಾ ಒಂದಾಗೋಣ : ಈಶ್ವರಪ್ಪ

Jan 22, 2020, 1:33 PM IST

ಹಾಸನ [ಜ.22]: ಮಂಗಳೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲರೂ ಒಂದಾಗ ಬೇಕು ಎಂದು ಹಾಸನದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. 

'HDK ದುಷ್ಕರ್ಮಿಗಳಿಗೆ ಬೆಂಬಲ ನೀಡುತ್ತಿದ್ದಾರೆನ್ನುವ ಅನುಮಾನ ಕಾಡುತ್ತಿದೆ'.

ದುಷ್ಟ ಶಕ್ತಿಗಳು ಪೌರತ್ವ ಕಾಯ್ದೆ ವಿರೋಧಿಸುತ್ತಿದ್ದು, ಗಲಭೆ ಸೃಷ್ಟಿ ಮಾಡುತ್ತಿವೆ.  ಈ ನಿಟ್ಟಿನಲ್ಲಿ ಕುಮಾರಸ್ವಾಮಿ, ಸಿದ್ದರಾಮಯ್ಯ ಅವರಿಗೆ ಒಟ್ಟಾಗಿ ದುಷ್ಟ ಶಕ್ತಿಗಳನ್ನು ಮಟ್ಟ ಹಾಕೋಣ ಎಂದು ಮನವಿ ಮಾಡಿದರು.