ಮಸೀದಿಗಳಿಗೆ ಬೆದರಿಕೆ ಪತ್ರ ಬರೆದ್ರಾ ಬಿಜೆಪಿ ಶಾಸಕರು?

ಮಸೀದಿಗಳಿಗೆ ಬೆದರಿಕೆ ಪತ್ರ ಬರೆದ್ರಾ ಬಿಜೆಪಿ ಶಾಸಕರು?

Suvarna News   | Asianet News
Published : Jan 18, 2020, 11:37 AM ISTUpdated : Jan 18, 2020, 11:39 AM IST

ರಾಯಚೂರು ನಗರದ ಮಸೀದಿಗಳಿಗೆ ಬಂದ ಬೆದರಿಕೆ ಪತ್ರಗಳು| ಶಾಸಕ ಸೋಮಶೇಖರ್ ರೆಡ್ಡಿ ಹೆಸರಿನಲ್ಲಿ ಬಂದ ಬೆದರಿಕೆ ಪತ್ರಗಳು| ಲೇಟರ್‌ನಲ್ಲಿ ಶಾಸಕ ಆನಂದ್ ಸಿಂಗ್ ಸಹಿ ಹಾಗೂ ಸೀಲ್‌ ಕೂಡ ಬಳಕೆ| ಪತ್ರದಲ್ಲಿ ಆಕ್ಷೇಪಾರ್ಹ ಹಾಗೂ ಬೆದರಿಕೆ ಪದ ಬಳಕೆ| ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ ಮಸೀದಿ ಮುಖಂಡರು|

ರಾಯಚೂರು(ಜ.18): ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಹೆಸರಿನಲ್ಲಿ ಬೆದರಿಕೆ ಪತ್ರಗಳು ರಾಯಚೂರು ನಗರದ ಮಸೀದಿಗಳಿಗೆ ಬಂದಿವೆ. ಲೇಟರ್‌ನಲ್ಲಿ ಹೊಸಪೇಟೆ(ವಿಜಯನಗರ) ಬಿಜೆಪಿ ಶಾಸಕ ಆನಂದ್ ಸಿಂಗ್ ಸಹಿ ಹಾಗೂ ಸೀಲ್‌ ಕೂಡ ಬಳಕೆಯಾಗಿದೆ. 

ಅಂಬಾದೇವಿ ರಥೋತ್ಸವಕ್ಕೆ ಸ್ವಾಗತ ಕೋರುವವರು 'ಶ್ರೀಮತಿ ಸನ್ನಿ ಲಿಯೋನ್ ಯುವಕ ಮಂಡಳಿ'

ಉರ್ದು ಭಾಷೆಯ ಕನ್ನಡ ಅಕ್ಷರಗಳಲ್ಲಿ ಇರುವ ಪತ್ರಗಳು ನಗರದ ಹತ್ತಾರು ಮಸೀದಿಗಳಿಗೆ ಬಂದಿವೆ. ಪತ್ರದಲ್ಲಿ ಆಕ್ಷೇಪಾರ್ಹ ಹಾಗೂ ಬೆದರಿಕೆ ಪದಗಳನ್ನು ಬಳಸಲಾಗಿದೆ. ಈ ಪತ್ರದಲ್ಲಿ 16 ಅಂಶಗಳನ್ನು ಉಲ್ಲೇಖಿಸಲಾಗಿದೆ. ಈ ಸಂಬಂಧ ನಗರದ ವಿವಿಧ ಮಸೀದಿ ಮುಖಂಡರುಗಳಿಂದ ರಾಯಚೂರು ಪಶ್ಚಿಮ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?