ಮಸೀದಿಗಳಿಗೆ ಬೆದರಿಕೆ ಪತ್ರ ಬರೆದ್ರಾ ಬಿಜೆಪಿ ಶಾಸಕರು?

ಮಸೀದಿಗಳಿಗೆ ಬೆದರಿಕೆ ಪತ್ರ ಬರೆದ್ರಾ ಬಿಜೆಪಿ ಶಾಸಕರು?

Suvarna News   | Asianet News
Published : Jan 18, 2020, 11:37 AM ISTUpdated : Jan 18, 2020, 11:39 AM IST

ರಾಯಚೂರು ನಗರದ ಮಸೀದಿಗಳಿಗೆ ಬಂದ ಬೆದರಿಕೆ ಪತ್ರಗಳು| ಶಾಸಕ ಸೋಮಶೇಖರ್ ರೆಡ್ಡಿ ಹೆಸರಿನಲ್ಲಿ ಬಂದ ಬೆದರಿಕೆ ಪತ್ರಗಳು| ಲೇಟರ್‌ನಲ್ಲಿ ಶಾಸಕ ಆನಂದ್ ಸಿಂಗ್ ಸಹಿ ಹಾಗೂ ಸೀಲ್‌ ಕೂಡ ಬಳಕೆ| ಪತ್ರದಲ್ಲಿ ಆಕ್ಷೇಪಾರ್ಹ ಹಾಗೂ ಬೆದರಿಕೆ ಪದ ಬಳಕೆ| ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ ಮಸೀದಿ ಮುಖಂಡರು|

ರಾಯಚೂರು(ಜ.18): ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಹೆಸರಿನಲ್ಲಿ ಬೆದರಿಕೆ ಪತ್ರಗಳು ರಾಯಚೂರು ನಗರದ ಮಸೀದಿಗಳಿಗೆ ಬಂದಿವೆ. ಲೇಟರ್‌ನಲ್ಲಿ ಹೊಸಪೇಟೆ(ವಿಜಯನಗರ) ಬಿಜೆಪಿ ಶಾಸಕ ಆನಂದ್ ಸಿಂಗ್ ಸಹಿ ಹಾಗೂ ಸೀಲ್‌ ಕೂಡ ಬಳಕೆಯಾಗಿದೆ. 

ಅಂಬಾದೇವಿ ರಥೋತ್ಸವಕ್ಕೆ ಸ್ವಾಗತ ಕೋರುವವರು 'ಶ್ರೀಮತಿ ಸನ್ನಿ ಲಿಯೋನ್ ಯುವಕ ಮಂಡಳಿ'

ಉರ್ದು ಭಾಷೆಯ ಕನ್ನಡ ಅಕ್ಷರಗಳಲ್ಲಿ ಇರುವ ಪತ್ರಗಳು ನಗರದ ಹತ್ತಾರು ಮಸೀದಿಗಳಿಗೆ ಬಂದಿವೆ. ಪತ್ರದಲ್ಲಿ ಆಕ್ಷೇಪಾರ್ಹ ಹಾಗೂ ಬೆದರಿಕೆ ಪದಗಳನ್ನು ಬಳಸಲಾಗಿದೆ. ಈ ಪತ್ರದಲ್ಲಿ 16 ಅಂಶಗಳನ್ನು ಉಲ್ಲೇಖಿಸಲಾಗಿದೆ. ಈ ಸಂಬಂಧ ನಗರದ ವಿವಿಧ ಮಸೀದಿ ಮುಖಂಡರುಗಳಿಂದ ರಾಯಚೂರು ಪಶ್ಚಿಮ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!