ಮಸೀದಿಗಳಿಗೆ ಬೆದರಿಕೆ ಪತ್ರ ಬರೆದ್ರಾ ಬಿಜೆಪಿ ಶಾಸಕರು?

ಮಸೀದಿಗಳಿಗೆ ಬೆದರಿಕೆ ಪತ್ರ ಬರೆದ್ರಾ ಬಿಜೆಪಿ ಶಾಸಕರು?

Suvarna News   | Asianet News
Published : Jan 18, 2020, 11:37 AM ISTUpdated : Jan 18, 2020, 11:39 AM IST

ರಾಯಚೂರು ನಗರದ ಮಸೀದಿಗಳಿಗೆ ಬಂದ ಬೆದರಿಕೆ ಪತ್ರಗಳು| ಶಾಸಕ ಸೋಮಶೇಖರ್ ರೆಡ್ಡಿ ಹೆಸರಿನಲ್ಲಿ ಬಂದ ಬೆದರಿಕೆ ಪತ್ರಗಳು| ಲೇಟರ್‌ನಲ್ಲಿ ಶಾಸಕ ಆನಂದ್ ಸಿಂಗ್ ಸಹಿ ಹಾಗೂ ಸೀಲ್‌ ಕೂಡ ಬಳಕೆ| ಪತ್ರದಲ್ಲಿ ಆಕ್ಷೇಪಾರ್ಹ ಹಾಗೂ ಬೆದರಿಕೆ ಪದ ಬಳಕೆ| ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ ಮಸೀದಿ ಮುಖಂಡರು|

ರಾಯಚೂರು(ಜ.18): ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಹೆಸರಿನಲ್ಲಿ ಬೆದರಿಕೆ ಪತ್ರಗಳು ರಾಯಚೂರು ನಗರದ ಮಸೀದಿಗಳಿಗೆ ಬಂದಿವೆ. ಲೇಟರ್‌ನಲ್ಲಿ ಹೊಸಪೇಟೆ(ವಿಜಯನಗರ) ಬಿಜೆಪಿ ಶಾಸಕ ಆನಂದ್ ಸಿಂಗ್ ಸಹಿ ಹಾಗೂ ಸೀಲ್‌ ಕೂಡ ಬಳಕೆಯಾಗಿದೆ. 

ಅಂಬಾದೇವಿ ರಥೋತ್ಸವಕ್ಕೆ ಸ್ವಾಗತ ಕೋರುವವರು 'ಶ್ರೀಮತಿ ಸನ್ನಿ ಲಿಯೋನ್ ಯುವಕ ಮಂಡಳಿ'

ಉರ್ದು ಭಾಷೆಯ ಕನ್ನಡ ಅಕ್ಷರಗಳಲ್ಲಿ ಇರುವ ಪತ್ರಗಳು ನಗರದ ಹತ್ತಾರು ಮಸೀದಿಗಳಿಗೆ ಬಂದಿವೆ. ಪತ್ರದಲ್ಲಿ ಆಕ್ಷೇಪಾರ್ಹ ಹಾಗೂ ಬೆದರಿಕೆ ಪದಗಳನ್ನು ಬಳಸಲಾಗಿದೆ. ಈ ಪತ್ರದಲ್ಲಿ 16 ಅಂಶಗಳನ್ನು ಉಲ್ಲೇಖಿಸಲಾಗಿದೆ. ಈ ಸಂಬಂಧ ನಗರದ ವಿವಿಧ ಮಸೀದಿ ಮುಖಂಡರುಗಳಿಂದ ರಾಯಚೂರು ಪಶ್ಚಿಮ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್