ಮಸೀದಿಗಳಿಗೆ ಬೆದರಿಕೆ ಪತ್ರ ಬರೆದ್ರಾ ಬಿಜೆಪಿ ಶಾಸಕರು?

ಮಸೀದಿಗಳಿಗೆ ಬೆದರಿಕೆ ಪತ್ರ ಬರೆದ್ರಾ ಬಿಜೆಪಿ ಶಾಸಕರು?

Suvarna News   | Asianet News
Published : Jan 18, 2020, 11:37 AM ISTUpdated : Jan 18, 2020, 11:39 AM IST

ರಾಯಚೂರು ನಗರದ ಮಸೀದಿಗಳಿಗೆ ಬಂದ ಬೆದರಿಕೆ ಪತ್ರಗಳು| ಶಾಸಕ ಸೋಮಶೇಖರ್ ರೆಡ್ಡಿ ಹೆಸರಿನಲ್ಲಿ ಬಂದ ಬೆದರಿಕೆ ಪತ್ರಗಳು| ಲೇಟರ್‌ನಲ್ಲಿ ಶಾಸಕ ಆನಂದ್ ಸಿಂಗ್ ಸಹಿ ಹಾಗೂ ಸೀಲ್‌ ಕೂಡ ಬಳಕೆ| ಪತ್ರದಲ್ಲಿ ಆಕ್ಷೇಪಾರ್ಹ ಹಾಗೂ ಬೆದರಿಕೆ ಪದ ಬಳಕೆ| ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ ಮಸೀದಿ ಮುಖಂಡರು|

ರಾಯಚೂರು(ಜ.18): ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಹೆಸರಿನಲ್ಲಿ ಬೆದರಿಕೆ ಪತ್ರಗಳು ರಾಯಚೂರು ನಗರದ ಮಸೀದಿಗಳಿಗೆ ಬಂದಿವೆ. ಲೇಟರ್‌ನಲ್ಲಿ ಹೊಸಪೇಟೆ(ವಿಜಯನಗರ) ಬಿಜೆಪಿ ಶಾಸಕ ಆನಂದ್ ಸಿಂಗ್ ಸಹಿ ಹಾಗೂ ಸೀಲ್‌ ಕೂಡ ಬಳಕೆಯಾಗಿದೆ. 

ಅಂಬಾದೇವಿ ರಥೋತ್ಸವಕ್ಕೆ ಸ್ವಾಗತ ಕೋರುವವರು 'ಶ್ರೀಮತಿ ಸನ್ನಿ ಲಿಯೋನ್ ಯುವಕ ಮಂಡಳಿ'

ಉರ್ದು ಭಾಷೆಯ ಕನ್ನಡ ಅಕ್ಷರಗಳಲ್ಲಿ ಇರುವ ಪತ್ರಗಳು ನಗರದ ಹತ್ತಾರು ಮಸೀದಿಗಳಿಗೆ ಬಂದಿವೆ. ಪತ್ರದಲ್ಲಿ ಆಕ್ಷೇಪಾರ್ಹ ಹಾಗೂ ಬೆದರಿಕೆ ಪದಗಳನ್ನು ಬಳಸಲಾಗಿದೆ. ಈ ಪತ್ರದಲ್ಲಿ 16 ಅಂಶಗಳನ್ನು ಉಲ್ಲೇಖಿಸಲಾಗಿದೆ. ಈ ಸಂಬಂಧ ನಗರದ ವಿವಿಧ ಮಸೀದಿ ಮುಖಂಡರುಗಳಿಂದ ರಾಯಚೂರು ಪಶ್ಚಿಮ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!