ಮಸೀದಿಗಳಿಗೆ ಬೆದರಿಕೆ ಪತ್ರ ಬರೆದ್ರಾ ಬಿಜೆಪಿ ಶಾಸಕರು?

ಮಸೀದಿಗಳಿಗೆ ಬೆದರಿಕೆ ಪತ್ರ ಬರೆದ್ರಾ ಬಿಜೆಪಿ ಶಾಸಕರು?

Suvarna News   | Asianet News
Published : Jan 18, 2020, 11:37 AM ISTUpdated : Jan 18, 2020, 11:39 AM IST

ರಾಯಚೂರು ನಗರದ ಮಸೀದಿಗಳಿಗೆ ಬಂದ ಬೆದರಿಕೆ ಪತ್ರಗಳು| ಶಾಸಕ ಸೋಮಶೇಖರ್ ರೆಡ್ಡಿ ಹೆಸರಿನಲ್ಲಿ ಬಂದ ಬೆದರಿಕೆ ಪತ್ರಗಳು| ಲೇಟರ್‌ನಲ್ಲಿ ಶಾಸಕ ಆನಂದ್ ಸಿಂಗ್ ಸಹಿ ಹಾಗೂ ಸೀಲ್‌ ಕೂಡ ಬಳಕೆ| ಪತ್ರದಲ್ಲಿ ಆಕ್ಷೇಪಾರ್ಹ ಹಾಗೂ ಬೆದರಿಕೆ ಪದ ಬಳಕೆ| ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ ಮಸೀದಿ ಮುಖಂಡರು|

ರಾಯಚೂರು(ಜ.18): ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಹೆಸರಿನಲ್ಲಿ ಬೆದರಿಕೆ ಪತ್ರಗಳು ರಾಯಚೂರು ನಗರದ ಮಸೀದಿಗಳಿಗೆ ಬಂದಿವೆ. ಲೇಟರ್‌ನಲ್ಲಿ ಹೊಸಪೇಟೆ(ವಿಜಯನಗರ) ಬಿಜೆಪಿ ಶಾಸಕ ಆನಂದ್ ಸಿಂಗ್ ಸಹಿ ಹಾಗೂ ಸೀಲ್‌ ಕೂಡ ಬಳಕೆಯಾಗಿದೆ. 

ಅಂಬಾದೇವಿ ರಥೋತ್ಸವಕ್ಕೆ ಸ್ವಾಗತ ಕೋರುವವರು 'ಶ್ರೀಮತಿ ಸನ್ನಿ ಲಿಯೋನ್ ಯುವಕ ಮಂಡಳಿ'

ಉರ್ದು ಭಾಷೆಯ ಕನ್ನಡ ಅಕ್ಷರಗಳಲ್ಲಿ ಇರುವ ಪತ್ರಗಳು ನಗರದ ಹತ್ತಾರು ಮಸೀದಿಗಳಿಗೆ ಬಂದಿವೆ. ಪತ್ರದಲ್ಲಿ ಆಕ್ಷೇಪಾರ್ಹ ಹಾಗೂ ಬೆದರಿಕೆ ಪದಗಳನ್ನು ಬಳಸಲಾಗಿದೆ. ಈ ಪತ್ರದಲ್ಲಿ 16 ಅಂಶಗಳನ್ನು ಉಲ್ಲೇಖಿಸಲಾಗಿದೆ. ಈ ಸಂಬಂಧ ನಗರದ ವಿವಿಧ ಮಸೀದಿ ಮುಖಂಡರುಗಳಿಂದ ರಾಯಚೂರು ಪಶ್ಚಿಮ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!