ಮಸೀದಿಗಳಿಗೆ ಬೆದರಿಕೆ ಪತ್ರ ಬರೆದ್ರಾ ಬಿಜೆಪಿ ಶಾಸಕರು?

ಮಸೀದಿಗಳಿಗೆ ಬೆದರಿಕೆ ಪತ್ರ ಬರೆದ್ರಾ ಬಿಜೆಪಿ ಶಾಸಕರು?

Suvarna News   | Asianet News
Published : Jan 18, 2020, 11:37 AM ISTUpdated : Jan 18, 2020, 11:39 AM IST

ರಾಯಚೂರು ನಗರದ ಮಸೀದಿಗಳಿಗೆ ಬಂದ ಬೆದರಿಕೆ ಪತ್ರಗಳು| ಶಾಸಕ ಸೋಮಶೇಖರ್ ರೆಡ್ಡಿ ಹೆಸರಿನಲ್ಲಿ ಬಂದ ಬೆದರಿಕೆ ಪತ್ರಗಳು| ಲೇಟರ್‌ನಲ್ಲಿ ಶಾಸಕ ಆನಂದ್ ಸಿಂಗ್ ಸಹಿ ಹಾಗೂ ಸೀಲ್‌ ಕೂಡ ಬಳಕೆ| ಪತ್ರದಲ್ಲಿ ಆಕ್ಷೇಪಾರ್ಹ ಹಾಗೂ ಬೆದರಿಕೆ ಪದ ಬಳಕೆ| ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ ಮಸೀದಿ ಮುಖಂಡರು|

ರಾಯಚೂರು(ಜ.18): ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಹೆಸರಿನಲ್ಲಿ ಬೆದರಿಕೆ ಪತ್ರಗಳು ರಾಯಚೂರು ನಗರದ ಮಸೀದಿಗಳಿಗೆ ಬಂದಿವೆ. ಲೇಟರ್‌ನಲ್ಲಿ ಹೊಸಪೇಟೆ(ವಿಜಯನಗರ) ಬಿಜೆಪಿ ಶಾಸಕ ಆನಂದ್ ಸಿಂಗ್ ಸಹಿ ಹಾಗೂ ಸೀಲ್‌ ಕೂಡ ಬಳಕೆಯಾಗಿದೆ. 

ಅಂಬಾದೇವಿ ರಥೋತ್ಸವಕ್ಕೆ ಸ್ವಾಗತ ಕೋರುವವರು 'ಶ್ರೀಮತಿ ಸನ್ನಿ ಲಿಯೋನ್ ಯುವಕ ಮಂಡಳಿ'

ಉರ್ದು ಭಾಷೆಯ ಕನ್ನಡ ಅಕ್ಷರಗಳಲ್ಲಿ ಇರುವ ಪತ್ರಗಳು ನಗರದ ಹತ್ತಾರು ಮಸೀದಿಗಳಿಗೆ ಬಂದಿವೆ. ಪತ್ರದಲ್ಲಿ ಆಕ್ಷೇಪಾರ್ಹ ಹಾಗೂ ಬೆದರಿಕೆ ಪದಗಳನ್ನು ಬಳಸಲಾಗಿದೆ. ಈ ಪತ್ರದಲ್ಲಿ 16 ಅಂಶಗಳನ್ನು ಉಲ್ಲೇಖಿಸಲಾಗಿದೆ. ಈ ಸಂಬಂಧ ನಗರದ ವಿವಿಧ ಮಸೀದಿ ಮುಖಂಡರುಗಳಿಂದ ರಾಯಚೂರು ಪಶ್ಚಿಮ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!