ಒಕ್ಕಲಿಗ ಯುವ ಬ್ರಿಗೇಡ್‌ ವತಿಯಿಂದ ಸನ್ಮಾನ: ನ್ಯಾ. ಚಂದ್ರಶೇಖರಯ್ಯಗೆ ಜೀವಮಾನ ಸಾಧನೆಗೆ ಪ್ರಶಸ್ತಿ

ಒಕ್ಕಲಿಗ ಯುವ ಬ್ರಿಗೇಡ್‌ ವತಿಯಿಂದ ಸನ್ಮಾನ: ನ್ಯಾ. ಚಂದ್ರಶೇಖರಯ್ಯಗೆ ಜೀವಮಾನ ಸಾಧನೆಗೆ ಪ್ರಶಸ್ತಿ

Published : Jun 30, 2024, 11:47 AM ISTUpdated : Jun 30, 2024, 11:48 AM IST

ನ್ಯಾಯಮೂರ್ತಿ ಚಂದ್ರಶೇಖರಯ್ಯ ಜೀವಮಾನ ಸಾಧನೆ ಅಭಿನಂದನೆ ಸ್ವೀಕರಿಸಿ, ಈ ಸನ್ಮಾನಕ್ಕೆ ನಾನು ಅರ್ಹನೋ ಅಲ್ವೋ ಅನ್ನೋದು ಗೊತ್ತಿಲ್ಲ ಎಂದರು.

ಒಕ್ಕಲಿಗ ಯುವಬ್ರಿಗೇಡ್ ವತಿಯಿಂದ ನ್ಯಾಯಮೂರ್ತಿ ಚಂದ್ರಶೇಖರಯ್ಯನವರಿಗೆ(Justice Chandrashekharaiah)ಜೀವಮಾನ ಸಾಧನೆಯ ಅಭಿನಂದನಾ (Lifetime Achievement Award) ಸಮಾರಂಭ ಮತ್ತು ಮಣ್ಣಿನ ಮಕ್ಕಳ ಹೆಮ್ಮೆಯ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಅರಮನೆ ರಸ್ತೆಯಲ್ಲಿರುವ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ನ ಕೇಂದ್ರ ಕಚೇರಿಯ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಾಲಗಂಗಾಧರನಾಥ ಸ್ವಾಮೀಜಿಗಳ (Balagangadharanatha Swamiji) ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ  ಆದಿಚುಂಚನಗಿರಿ ಮಹಾಸಂಸ್ಥಾನದ(Adichunchanagiri Mutt) ಡಾ. ನಿರ್ಮಲಾನಂದ ಮಹಾಸ್ವಾಮೀಜಿ ಭಾಗವಹಿಸಿ ಆಶಿರ್ವಾಚನ ನೀಡಿದರು. ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿವಿ ಸದಾನಂದಗೌಡ, ಪರಿಷತ್ ಸದಸ್ಯ ಸಿಟಿ‌ರವಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಜೀವಮಾನ ಸಾಧನೆ ಅಭಿನಂದನೆ ಸ್ವೀಕರಿಸಿದ ನ್ಯಾಯಮೂರ್ತಿ ಚಂದ್ರಶೇಖರಯ್ಯ ಈ ಸನ್ಮಾನಕ್ಕೆ ನಾನು ಅರ್ಹನೋ ಅಲ್ವೋ ಅನ್ನೋದು ಗೊತ್ತಿಲ್ಲ. ಅಧಿಕಾರದಲ್ಲಿದ್ದಾಗ ಬಡವರು, ದಲಿತರ ಪರವಾಗಿ ನಾನು ಕೆಲಸ ಮಾಡಿದ್ದೇನೆ. ಬಹುಶಃ ಈ ಕೆಲಸವನ್ನು ಗುರುತಿಸಿ ನನಗೆ ಈ ಸನ್ಮಾನ ಆಯೋಜಿಸಿದ್ದಾರೆ. ಹಾಗಾಗಿ ಸಂತೋಷವಾಗ್ತಿದೆ ಎಂದರು.

ಇದನ್ನೂ ವೀಕ್ಷಿಸಿ:  ಭಾವರಾಮಾಯಣ ರಾಮಾವತರಣ ಪುಸ್ತಕ ಲೋಕಾರ್ಪಣೆ: ಹೊಸಕರೆಹಳ್ಳಿಯ ಪಿಇಎಸ್‌ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?