ಒಕ್ಕಲಿಗ ಯುವ ಬ್ರಿಗೇಡ್‌ ವತಿಯಿಂದ ಸನ್ಮಾನ: ನ್ಯಾ. ಚಂದ್ರಶೇಖರಯ್ಯಗೆ ಜೀವಮಾನ ಸಾಧನೆಗೆ ಪ್ರಶಸ್ತಿ

ಒಕ್ಕಲಿಗ ಯುವ ಬ್ರಿಗೇಡ್‌ ವತಿಯಿಂದ ಸನ್ಮಾನ: ನ್ಯಾ. ಚಂದ್ರಶೇಖರಯ್ಯಗೆ ಜೀವಮಾನ ಸಾಧನೆಗೆ ಪ್ರಶಸ್ತಿ

Published : Jun 30, 2024, 11:47 AM ISTUpdated : Jun 30, 2024, 11:48 AM IST

ನ್ಯಾಯಮೂರ್ತಿ ಚಂದ್ರಶೇಖರಯ್ಯ ಜೀವಮಾನ ಸಾಧನೆ ಅಭಿನಂದನೆ ಸ್ವೀಕರಿಸಿ, ಈ ಸನ್ಮಾನಕ್ಕೆ ನಾನು ಅರ್ಹನೋ ಅಲ್ವೋ ಅನ್ನೋದು ಗೊತ್ತಿಲ್ಲ ಎಂದರು.

ಒಕ್ಕಲಿಗ ಯುವಬ್ರಿಗೇಡ್ ವತಿಯಿಂದ ನ್ಯಾಯಮೂರ್ತಿ ಚಂದ್ರಶೇಖರಯ್ಯನವರಿಗೆ(Justice Chandrashekharaiah)ಜೀವಮಾನ ಸಾಧನೆಯ ಅಭಿನಂದನಾ (Lifetime Achievement Award) ಸಮಾರಂಭ ಮತ್ತು ಮಣ್ಣಿನ ಮಕ್ಕಳ ಹೆಮ್ಮೆಯ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಅರಮನೆ ರಸ್ತೆಯಲ್ಲಿರುವ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ನ ಕೇಂದ್ರ ಕಚೇರಿಯ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಾಲಗಂಗಾಧರನಾಥ ಸ್ವಾಮೀಜಿಗಳ (Balagangadharanatha Swamiji) ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ  ಆದಿಚುಂಚನಗಿರಿ ಮಹಾಸಂಸ್ಥಾನದ(Adichunchanagiri Mutt) ಡಾ. ನಿರ್ಮಲಾನಂದ ಮಹಾಸ್ವಾಮೀಜಿ ಭಾಗವಹಿಸಿ ಆಶಿರ್ವಾಚನ ನೀಡಿದರು. ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿವಿ ಸದಾನಂದಗೌಡ, ಪರಿಷತ್ ಸದಸ್ಯ ಸಿಟಿ‌ರವಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಜೀವಮಾನ ಸಾಧನೆ ಅಭಿನಂದನೆ ಸ್ವೀಕರಿಸಿದ ನ್ಯಾಯಮೂರ್ತಿ ಚಂದ್ರಶೇಖರಯ್ಯ ಈ ಸನ್ಮಾನಕ್ಕೆ ನಾನು ಅರ್ಹನೋ ಅಲ್ವೋ ಅನ್ನೋದು ಗೊತ್ತಿಲ್ಲ. ಅಧಿಕಾರದಲ್ಲಿದ್ದಾಗ ಬಡವರು, ದಲಿತರ ಪರವಾಗಿ ನಾನು ಕೆಲಸ ಮಾಡಿದ್ದೇನೆ. ಬಹುಶಃ ಈ ಕೆಲಸವನ್ನು ಗುರುತಿಸಿ ನನಗೆ ಈ ಸನ್ಮಾನ ಆಯೋಜಿಸಿದ್ದಾರೆ. ಹಾಗಾಗಿ ಸಂತೋಷವಾಗ್ತಿದೆ ಎಂದರು.

ಇದನ್ನೂ ವೀಕ್ಷಿಸಿ:  ಭಾವರಾಮಾಯಣ ರಾಮಾವತರಣ ಪುಸ್ತಕ ಲೋಕಾರ್ಪಣೆ: ಹೊಸಕರೆಹಳ್ಳಿಯ ಪಿಇಎಸ್‌ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!