ಲಿಂಗಾಯತ ಸಚಿವರಿಂದ ಮಹತ್ವದ ಸಭೆ, ಸರ್ಕಾರದ ತೀರ್ಮಾನ ಏನು?

ಲಿಂಗಾಯತ ಸಚಿವರಿಂದ ಮಹತ್ವದ ಸಭೆ, ಸರ್ಕಾರದ ತೀರ್ಮಾನ ಏನು?

Published : Feb 21, 2021, 02:41 PM IST

ಬೆಂಗಳೂರಿನಲ್ಲಿ ವೀರಶೈವ-ಪಿಂಗಾಯತ ಸಚಿವರ ಮಹತ್ವದ ಸಭೆ/ ಸರ್ಕಾರದ ನಿಲುವು ಏನು? ಮುಂದೆ ಯಾವ ತಿರುವು ಪಡೆದುಕೊಳ್ಳಬಹುದು? 

ಬೆಂಗಳೂರು ( ಫೆ.  21)  ವೀರಶೈವ ಲಿಂಗಾಯತ ಸಚಿವರಿಂದ ಮಹತ್ವದ ಸಭೆ ನಡೆದಿದೆ. ಸಚಿವ ಸಿಸಿ ಪಾಟೀಲ್ ಮನೆಯಲ್ಲಿ ಸಭೆ ನಡೆದಿದೆ. ಮೀಸಲಾತಿ ಹೋರಾಟ ಎಲ್ಲಿವರೆಗೆ ಬಂತು?

ಯಾಕಾಗಿ ಪಂಚಮಸಾಲಿ ಸಮಾವೇಶ? ಹೋರಾಟದ ಕತೆ ಏನು?

ಪಂಚಮಸಾಲಿ ಸಮುದಾಯಕ್ಕೆ ಮೀಸಲು ನೀಡಬೇಕು ಎನ್ನುವ ಹೋರಾಟ ಬಹಳ ದಿನಗಳಿಂದ ನಡೆದುಕೊಂಡು  ಬಂದಿದೆ. ಪ್ರತಿಭಟನೆ ನಡೆಯುವ ಸ್ಥಳಕ್ಕೆ ತೆರಳಿ ಸರ್ಕಾರದ ನಿಲುವನ್ನು ಸಚಿವರು ತಿಳಿಸಲಿದ್ದಾರೆ. 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!