ಲಿಂಗಾಯತ ಸಚಿವರಿಂದ ಮಹತ್ವದ ಸಭೆ, ಸರ್ಕಾರದ ತೀರ್ಮಾನ ಏನು?

ಲಿಂಗಾಯತ ಸಚಿವರಿಂದ ಮಹತ್ವದ ಸಭೆ, ಸರ್ಕಾರದ ತೀರ್ಮಾನ ಏನು?

Published : Feb 21, 2021, 02:41 PM IST

ಬೆಂಗಳೂರಿನಲ್ಲಿ ವೀರಶೈವ-ಪಿಂಗಾಯತ ಸಚಿವರ ಮಹತ್ವದ ಸಭೆ/ ಸರ್ಕಾರದ ನಿಲುವು ಏನು? ಮುಂದೆ ಯಾವ ತಿರುವು ಪಡೆದುಕೊಳ್ಳಬಹುದು? 

ಬೆಂಗಳೂರು ( ಫೆ.  21)  ವೀರಶೈವ ಲಿಂಗಾಯತ ಸಚಿವರಿಂದ ಮಹತ್ವದ ಸಭೆ ನಡೆದಿದೆ. ಸಚಿವ ಸಿಸಿ ಪಾಟೀಲ್ ಮನೆಯಲ್ಲಿ ಸಭೆ ನಡೆದಿದೆ. ಮೀಸಲಾತಿ ಹೋರಾಟ ಎಲ್ಲಿವರೆಗೆ ಬಂತು?

ಯಾಕಾಗಿ ಪಂಚಮಸಾಲಿ ಸಮಾವೇಶ? ಹೋರಾಟದ ಕತೆ ಏನು?

ಪಂಚಮಸಾಲಿ ಸಮುದಾಯಕ್ಕೆ ಮೀಸಲು ನೀಡಬೇಕು ಎನ್ನುವ ಹೋರಾಟ ಬಹಳ ದಿನಗಳಿಂದ ನಡೆದುಕೊಂಡು  ಬಂದಿದೆ. ಪ್ರತಿಭಟನೆ ನಡೆಯುವ ಸ್ಥಳಕ್ಕೆ ತೆರಳಿ ಸರ್ಕಾರದ ನಿಲುವನ್ನು ಸಚಿವರು ತಿಳಿಸಲಿದ್ದಾರೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!