Feb 21, 2021, 2:41 PM IST
ಬೆಂಗಳೂರು ( ಫೆ. 21) ವೀರಶೈವ ಲಿಂಗಾಯತ ಸಚಿವರಿಂದ ಮಹತ್ವದ ಸಭೆ ನಡೆದಿದೆ. ಸಚಿವ ಸಿಸಿ ಪಾಟೀಲ್ ಮನೆಯಲ್ಲಿ ಸಭೆ ನಡೆದಿದೆ. ಮೀಸಲಾತಿ ಹೋರಾಟ ಎಲ್ಲಿವರೆಗೆ ಬಂತು?
ಯಾಕಾಗಿ ಪಂಚಮಸಾಲಿ ಸಮಾವೇಶ? ಹೋರಾಟದ ಕತೆ ಏನು?
ಪಂಚಮಸಾಲಿ ಸಮುದಾಯಕ್ಕೆ ಮೀಸಲು ನೀಡಬೇಕು ಎನ್ನುವ ಹೋರಾಟ ಬಹಳ ದಿನಗಳಿಂದ ನಡೆದುಕೊಂಡು ಬಂದಿದೆ. ಪ್ರತಿಭಟನೆ ನಡೆಯುವ ಸ್ಥಳಕ್ಕೆ ತೆರಳಿ ಸರ್ಕಾರದ ನಿಲುವನ್ನು ಸಚಿವರು ತಿಳಿಸಲಿದ್ದಾರೆ.