ಲಿಂಗಾಯತ ಸಚಿವರಿಂದ ಮಹತ್ವದ ಸಭೆ, ಸರ್ಕಾರದ ತೀರ್ಮಾನ ಏನು?

ಲಿಂಗಾಯತ ಸಚಿವರಿಂದ ಮಹತ್ವದ ಸಭೆ, ಸರ್ಕಾರದ ತೀರ್ಮಾನ ಏನು?

Published : Feb 21, 2021, 02:41 PM IST

ಬೆಂಗಳೂರಿನಲ್ಲಿ ವೀರಶೈವ-ಪಿಂಗಾಯತ ಸಚಿವರ ಮಹತ್ವದ ಸಭೆ/ ಸರ್ಕಾರದ ನಿಲುವು ಏನು? ಮುಂದೆ ಯಾವ ತಿರುವು ಪಡೆದುಕೊಳ್ಳಬಹುದು? 

ಬೆಂಗಳೂರು ( ಫೆ.  21)  ವೀರಶೈವ ಲಿಂಗಾಯತ ಸಚಿವರಿಂದ ಮಹತ್ವದ ಸಭೆ ನಡೆದಿದೆ. ಸಚಿವ ಸಿಸಿ ಪಾಟೀಲ್ ಮನೆಯಲ್ಲಿ ಸಭೆ ನಡೆದಿದೆ. ಮೀಸಲಾತಿ ಹೋರಾಟ ಎಲ್ಲಿವರೆಗೆ ಬಂತು?

ಯಾಕಾಗಿ ಪಂಚಮಸಾಲಿ ಸಮಾವೇಶ? ಹೋರಾಟದ ಕತೆ ಏನು?

ಪಂಚಮಸಾಲಿ ಸಮುದಾಯಕ್ಕೆ ಮೀಸಲು ನೀಡಬೇಕು ಎನ್ನುವ ಹೋರಾಟ ಬಹಳ ದಿನಗಳಿಂದ ನಡೆದುಕೊಂಡು  ಬಂದಿದೆ. ಪ್ರತಿಭಟನೆ ನಡೆಯುವ ಸ್ಥಳಕ್ಕೆ ತೆರಳಿ ಸರ್ಕಾರದ ನಿಲುವನ್ನು ಸಚಿವರು ತಿಳಿಸಲಿದ್ದಾರೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್