ಕ್ವಾರೆಂಟೈನ್ ಸೆಂಟರ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ..!

ಕ್ವಾರೆಂಟೈನ್ ಸೆಂಟರ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ..!

Published : May 20, 2020, 06:41 PM IST

ಜಿಲ್ಲೆಯ ಕೋರವಾರ ಗ್ರಾಮದ ನವೋದಯ ವಿದ್ಯಾಲಯದಲ್ಲಿ ಮುಂಬೈನಿಂದ ಬಂದಂತಹ 450 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಆದರೆ ಇಲ್ಲಿನ ಅಡುಗೆ ಕಂಡು ಕ್ವಾರಂಟೈನ್‌ನಲ್ಲಿರಿವವರು ಕಂಗಾಲಾಗಿದ್ದಾರೆ.

ಕಲಬುರಗಿ(ಮೇ.20): ರಾಜ್ಯದಲ್ಲಿ ಎರಡನೇ ಅತಿಹೆಚ್ಚು ಕೊರೋನಾ ಸೋಂಕಿತರನ್ನು ಹೊಂದಿರುವ ಜಿಲ್ಲೆ ಎನಿಸಿಕೊಂಡಿರುವ ಕಲಬುರಗಿಯಲ್ಲಿ ಜಿಲ್ಲಾಡಳಿತದ ದಿವ್ಯ ನಿರ್ಲಕ್ಷ್ಯಕ್ಕೆ ಕ್ವಾರಂಟೈನ್‌ನಲ್ಲಿದ್ದ ಜನ ಬೆಚ್ಚಿಬಿದ್ದಿದ್ದಾರೆ.

ಜಿಲ್ಲೆಯ ಕೋರವಾರ ಗ್ರಾಮದ ನವೋದಯ ವಿದ್ಯಾಲಯದಲ್ಲಿ ಮುಂಬೈನಿಂದ ಬಂದಂತಹ 450 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಆದರೆ ಇಲ್ಲಿನ ಅಡುಗೆ ಕಂಡು ಕ್ವಾರಂಟೈನ್‌ನಲ್ಲಿರಿವವರು ಕಂಗಾಲಾಗಿದ್ದಾರೆ.

ಕೊರೋನಾ ಶಂಕಿತ ಕಳ್ಳನನ್ನು ಹಿಡಿದ ಪೊಲೀಸರಿಗೆ ಕ್ವಾರಂಟೈನ್ ಶಿಕ್ಷೆ..!

ಆಹಾರದಲ್ಲಿ ಹಲ್ಲಿ ಪತ್ತೆಯಾದ ಬಳಿಕ ಕ್ವಾರಂಟೈನ್‌ನಲ್ಲಿದ್ದ ಜನ ಊಟ-ಉಪಹಾರ ತ್ಯಜಿಸಿ ಅಡುಗೆ ಮಾಡುವವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಈ ಆಹಾರದಲ್ಲಿ ಹಲ್ಲಿ ಬಿದ್ದಿರುವ ವಿಡಿಯೋವನ್ನು ವೈರಲ್ ಮಾಡಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!