ಕ್ವಾರೆಂಟೈನ್ ಸೆಂಟರ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ..!

ಕ್ವಾರೆಂಟೈನ್ ಸೆಂಟರ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ..!

Suvarna News   | Asianet News
Published : May 20, 2020, 06:41 PM IST

ಜಿಲ್ಲೆಯ ಕೋರವಾರ ಗ್ರಾಮದ ನವೋದಯ ವಿದ್ಯಾಲಯದಲ್ಲಿ ಮುಂಬೈನಿಂದ ಬಂದಂತಹ 450 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಆದರೆ ಇಲ್ಲಿನ ಅಡುಗೆ ಕಂಡು ಕ್ವಾರಂಟೈನ್‌ನಲ್ಲಿರಿವವರು ಕಂಗಾಲಾಗಿದ್ದಾರೆ.

ಕಲಬುರಗಿ(ಮೇ.20): ರಾಜ್ಯದಲ್ಲಿ ಎರಡನೇ ಅತಿಹೆಚ್ಚು ಕೊರೋನಾ ಸೋಂಕಿತರನ್ನು ಹೊಂದಿರುವ ಜಿಲ್ಲೆ ಎನಿಸಿಕೊಂಡಿರುವ ಕಲಬುರಗಿಯಲ್ಲಿ ಜಿಲ್ಲಾಡಳಿತದ ದಿವ್ಯ ನಿರ್ಲಕ್ಷ್ಯಕ್ಕೆ ಕ್ವಾರಂಟೈನ್‌ನಲ್ಲಿದ್ದ ಜನ ಬೆಚ್ಚಿಬಿದ್ದಿದ್ದಾರೆ.

ಜಿಲ್ಲೆಯ ಕೋರವಾರ ಗ್ರಾಮದ ನವೋದಯ ವಿದ್ಯಾಲಯದಲ್ಲಿ ಮುಂಬೈನಿಂದ ಬಂದಂತಹ 450 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಆದರೆ ಇಲ್ಲಿನ ಅಡುಗೆ ಕಂಡು ಕ್ವಾರಂಟೈನ್‌ನಲ್ಲಿರಿವವರು ಕಂಗಾಲಾಗಿದ್ದಾರೆ.

ಕೊರೋನಾ ಶಂಕಿತ ಕಳ್ಳನನ್ನು ಹಿಡಿದ ಪೊಲೀಸರಿಗೆ ಕ್ವಾರಂಟೈನ್ ಶಿಕ್ಷೆ..!

ಆಹಾರದಲ್ಲಿ ಹಲ್ಲಿ ಪತ್ತೆಯಾದ ಬಳಿಕ ಕ್ವಾರಂಟೈನ್‌ನಲ್ಲಿದ್ದ ಜನ ಊಟ-ಉಪಹಾರ ತ್ಯಜಿಸಿ ಅಡುಗೆ ಮಾಡುವವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಈ ಆಹಾರದಲ್ಲಿ ಹಲ್ಲಿ ಬಿದ್ದಿರುವ ವಿಡಿಯೋವನ್ನು ವೈರಲ್ ಮಾಡಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!