ಕ್ವಾರೆಂಟೈನ್ ಸೆಂಟರ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ..!

ಕ್ವಾರೆಂಟೈನ್ ಸೆಂಟರ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ..!

Suvarna News   | Asianet News
Published : May 20, 2020, 06:41 PM IST

ಜಿಲ್ಲೆಯ ಕೋರವಾರ ಗ್ರಾಮದ ನವೋದಯ ವಿದ್ಯಾಲಯದಲ್ಲಿ ಮುಂಬೈನಿಂದ ಬಂದಂತಹ 450 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಆದರೆ ಇಲ್ಲಿನ ಅಡುಗೆ ಕಂಡು ಕ್ವಾರಂಟೈನ್‌ನಲ್ಲಿರಿವವರು ಕಂಗಾಲಾಗಿದ್ದಾರೆ.

ಕಲಬುರಗಿ(ಮೇ.20): ರಾಜ್ಯದಲ್ಲಿ ಎರಡನೇ ಅತಿಹೆಚ್ಚು ಕೊರೋನಾ ಸೋಂಕಿತರನ್ನು ಹೊಂದಿರುವ ಜಿಲ್ಲೆ ಎನಿಸಿಕೊಂಡಿರುವ ಕಲಬುರಗಿಯಲ್ಲಿ ಜಿಲ್ಲಾಡಳಿತದ ದಿವ್ಯ ನಿರ್ಲಕ್ಷ್ಯಕ್ಕೆ ಕ್ವಾರಂಟೈನ್‌ನಲ್ಲಿದ್ದ ಜನ ಬೆಚ್ಚಿಬಿದ್ದಿದ್ದಾರೆ.

ಜಿಲ್ಲೆಯ ಕೋರವಾರ ಗ್ರಾಮದ ನವೋದಯ ವಿದ್ಯಾಲಯದಲ್ಲಿ ಮುಂಬೈನಿಂದ ಬಂದಂತಹ 450 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಆದರೆ ಇಲ್ಲಿನ ಅಡುಗೆ ಕಂಡು ಕ್ವಾರಂಟೈನ್‌ನಲ್ಲಿರಿವವರು ಕಂಗಾಲಾಗಿದ್ದಾರೆ.

ಕೊರೋನಾ ಶಂಕಿತ ಕಳ್ಳನನ್ನು ಹಿಡಿದ ಪೊಲೀಸರಿಗೆ ಕ್ವಾರಂಟೈನ್ ಶಿಕ್ಷೆ..!

ಆಹಾರದಲ್ಲಿ ಹಲ್ಲಿ ಪತ್ತೆಯಾದ ಬಳಿಕ ಕ್ವಾರಂಟೈನ್‌ನಲ್ಲಿದ್ದ ಜನ ಊಟ-ಉಪಹಾರ ತ್ಯಜಿಸಿ ಅಡುಗೆ ಮಾಡುವವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಈ ಆಹಾರದಲ್ಲಿ ಹಲ್ಲಿ ಬಿದ್ದಿರುವ ವಿಡಿಯೋವನ್ನು ವೈರಲ್ ಮಾಡಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?