ಕ್ವಾರೆಂಟೈನ್ ಸೆಂಟರ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ..!

ಕ್ವಾರೆಂಟೈನ್ ಸೆಂಟರ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ..!

Suvarna News   | Asianet News
Published : May 20, 2020, 06:41 PM IST

ಜಿಲ್ಲೆಯ ಕೋರವಾರ ಗ್ರಾಮದ ನವೋದಯ ವಿದ್ಯಾಲಯದಲ್ಲಿ ಮುಂಬೈನಿಂದ ಬಂದಂತಹ 450 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಆದರೆ ಇಲ್ಲಿನ ಅಡುಗೆ ಕಂಡು ಕ್ವಾರಂಟೈನ್‌ನಲ್ಲಿರಿವವರು ಕಂಗಾಲಾಗಿದ್ದಾರೆ.

ಕಲಬುರಗಿ(ಮೇ.20): ರಾಜ್ಯದಲ್ಲಿ ಎರಡನೇ ಅತಿಹೆಚ್ಚು ಕೊರೋನಾ ಸೋಂಕಿತರನ್ನು ಹೊಂದಿರುವ ಜಿಲ್ಲೆ ಎನಿಸಿಕೊಂಡಿರುವ ಕಲಬುರಗಿಯಲ್ಲಿ ಜಿಲ್ಲಾಡಳಿತದ ದಿವ್ಯ ನಿರ್ಲಕ್ಷ್ಯಕ್ಕೆ ಕ್ವಾರಂಟೈನ್‌ನಲ್ಲಿದ್ದ ಜನ ಬೆಚ್ಚಿಬಿದ್ದಿದ್ದಾರೆ.

ಜಿಲ್ಲೆಯ ಕೋರವಾರ ಗ್ರಾಮದ ನವೋದಯ ವಿದ್ಯಾಲಯದಲ್ಲಿ ಮುಂಬೈನಿಂದ ಬಂದಂತಹ 450 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಆದರೆ ಇಲ್ಲಿನ ಅಡುಗೆ ಕಂಡು ಕ್ವಾರಂಟೈನ್‌ನಲ್ಲಿರಿವವರು ಕಂಗಾಲಾಗಿದ್ದಾರೆ.

ಕೊರೋನಾ ಶಂಕಿತ ಕಳ್ಳನನ್ನು ಹಿಡಿದ ಪೊಲೀಸರಿಗೆ ಕ್ವಾರಂಟೈನ್ ಶಿಕ್ಷೆ..!

ಆಹಾರದಲ್ಲಿ ಹಲ್ಲಿ ಪತ್ತೆಯಾದ ಬಳಿಕ ಕ್ವಾರಂಟೈನ್‌ನಲ್ಲಿದ್ದ ಜನ ಊಟ-ಉಪಹಾರ ತ್ಯಜಿಸಿ ಅಡುಗೆ ಮಾಡುವವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಈ ಆಹಾರದಲ್ಲಿ ಹಲ್ಲಿ ಬಿದ್ದಿರುವ ವಿಡಿಯೋವನ್ನು ವೈರಲ್ ಮಾಡಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!