ನಾಗೇಂದ್ರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಲಾಬಿ: ವಾಲ್ಮೀಕಿ ಸಮುದಾಯದ ನಾಯಕರಿಗೆ ನೀಡುವಂತೆ ಆಗ್ರಹ!

ನಾಗೇಂದ್ರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಲಾಬಿ: ವಾಲ್ಮೀಕಿ ಸಮುದಾಯದ ನಾಯಕರಿಗೆ ನೀಡುವಂತೆ ಆಗ್ರಹ!

Published : Jun 17, 2024, 01:02 PM ISTUpdated : Jun 17, 2024, 01:03 PM IST

ಪ್ರಾದೇಶಿಕವಾರು ಬಳ್ಳಾರಿಗೇ ಸಚಿವ ಸ್ಥಾನ ನೀಡಬೇಕೆಂದು ಹಲವರ ಒತ್ತಾಯ 
ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಿದರೆ ಉತ್ತಮ ಎಂಬ ಅಭಿಪ್ರಾಯ ಕೆಲವರದ್ದು 
ಸಚಿವ ಶಿವರಾಜ ತಂಗಡಗಿಯಿಂದಲೂ ಪರಿಶಿಷ್ಟ ಪಂಗಡಗಳ ಖಾತೆಗೆ  ಲಾಬಿ 

ಸಚಿವ ನಾಗೇಂದ್ರ (Minister Nagendra) ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಲಾಬಿ ನಡೆಸಲಾಗುತ್ತಿದೆ. ಪರಿಶಿಷ್ಟ ಪಂಗಡಗಳ ಇಲಾಖೆ ಪಡೆಯಲು ಹಲವರಿಂದ ಪ್ರಯತ್ನ ಮಾಡಲಾಗುತ್ತಿದೆ. ಸದ್ಯ ಯಾರಿಗೂ ಸಿಎಂ ಸಿದ್ದರಾಮಯ್ಯ(Siddaramaiah) ಖಾತೆಯನ್ನು ಹಂಚಿಲ್ಲ. ತಮ್ಮ ಬಳಿಯೇ ಖಾತೆಯನ್ನು ಸಿಎಂ ಇರಿಸಿಕೊಂಡಿದ್ದಾರೆ. ಹಲವರಿಂದ ಪರಿಶಿಷ್ಟ ಪಂಗಡಗಳ ಖಾತೆಗೆ ಪಡೆಯಲು ಲಾಬಿ ನಡೆದಿದ್ದು, ಪರಿಶಿಷ್ಟ ಪಂಗಡಗಳ ಸಮುದಾಯಕ್ಕೆ ಅದೇ ಖಾತೆ ನೀಡಿ ಎಂದು ಸಿಎಂ ಸಿದ್ದರಾಮಯ್ಯಗೆ ವಾಲ್ಮೀಕಿ ಸಮುದಾಯದ(Valmiki community) ಸಚಿವರು ಒತ್ತಾಯ ಮಾಡುತ್ತಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಚಿವ ರಾಜಣ್ಣರಿಂದ ಆಗ್ರಹ ಕೇಳಿಬಂದಿದೆಯಂತೆ. ವಾಲ್ಮೀಕಿ ಸಮುದಾಯದ ನಾಯಕರಿಗೆ ನೀಡೆಬೆಂಕೆಂದಿರುವ ಇಬ್ಬರು ಸಚಿವರು. ಕೊಪ್ಪಳ ಬಳ್ಳಾರಿ ಭಾಗದಲ್ಲಿ ಹೆಚ್ಚು ವಾಲ್ಮೀಕಿ ಸಮುದಾಯವಿದೆ. ನನಗೆ ಅವಕಾಶ ಮಾಡಿಕೊಡಿ ಎಂದು ಶಿವರಾಜ್ ತಂಗಡಗಿ(Shivaraj Thandagi) ಕೇಳಿದ್ದಾರಂತೆ. ಆದರೆ ಸಿಎಂ ಮನಸ್ಸಿನಲ್ಲಿರೋದೆ ಮತ್ತೊಂದು ಆಲೋಚನೆ. ತನಿಖೆ ನಡೆದು ವರದಿ ಬರುವ ತನಕ  ಖಾತೆ ನೀಡದಿರಲು ನಿರ್ಧಾರ ಮಾಡಿದ್ದಾರಂತೆ. ತಮ್ಮ ಬಳಿಯೇ ಖಾತೆ ಉಳಿಸಿಕೊಳ್ಳಲು ಸಿಎಂ ತೀರ್ಮಾನಿಸಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಐವರ ಜಾಲಕ್ಕೆ ಸಿಲುಕಿದ ಡಿ-ಗ್ಯಾಂಗ್..ತಪ್ಪಿಸಿಕೊಳ್ಳೋದು ಡೌಟ್? ಕೊಲೆ ಕೇಸ್‌ಗೆ ಶಕ್ತಿ ತುಂಬಿದ ಸಿಎಂ..!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more