ನಾಗೇಂದ್ರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಲಾಬಿ: ವಾಲ್ಮೀಕಿ ಸಮುದಾಯದ ನಾಯಕರಿಗೆ ನೀಡುವಂತೆ ಆಗ್ರಹ!

ನಾಗೇಂದ್ರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಲಾಬಿ: ವಾಲ್ಮೀಕಿ ಸಮುದಾಯದ ನಾಯಕರಿಗೆ ನೀಡುವಂತೆ ಆಗ್ರಹ!

Published : Jun 17, 2024, 01:02 PM ISTUpdated : Jun 17, 2024, 01:03 PM IST

ಪ್ರಾದೇಶಿಕವಾರು ಬಳ್ಳಾರಿಗೇ ಸಚಿವ ಸ್ಥಾನ ನೀಡಬೇಕೆಂದು ಹಲವರ ಒತ್ತಾಯ 
ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಿದರೆ ಉತ್ತಮ ಎಂಬ ಅಭಿಪ್ರಾಯ ಕೆಲವರದ್ದು 
ಸಚಿವ ಶಿವರಾಜ ತಂಗಡಗಿಯಿಂದಲೂ ಪರಿಶಿಷ್ಟ ಪಂಗಡಗಳ ಖಾತೆಗೆ  ಲಾಬಿ 

ಸಚಿವ ನಾಗೇಂದ್ರ (Minister Nagendra) ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಲಾಬಿ ನಡೆಸಲಾಗುತ್ತಿದೆ. ಪರಿಶಿಷ್ಟ ಪಂಗಡಗಳ ಇಲಾಖೆ ಪಡೆಯಲು ಹಲವರಿಂದ ಪ್ರಯತ್ನ ಮಾಡಲಾಗುತ್ತಿದೆ. ಸದ್ಯ ಯಾರಿಗೂ ಸಿಎಂ ಸಿದ್ದರಾಮಯ್ಯ(Siddaramaiah) ಖಾತೆಯನ್ನು ಹಂಚಿಲ್ಲ. ತಮ್ಮ ಬಳಿಯೇ ಖಾತೆಯನ್ನು ಸಿಎಂ ಇರಿಸಿಕೊಂಡಿದ್ದಾರೆ. ಹಲವರಿಂದ ಪರಿಶಿಷ್ಟ ಪಂಗಡಗಳ ಖಾತೆಗೆ ಪಡೆಯಲು ಲಾಬಿ ನಡೆದಿದ್ದು, ಪರಿಶಿಷ್ಟ ಪಂಗಡಗಳ ಸಮುದಾಯಕ್ಕೆ ಅದೇ ಖಾತೆ ನೀಡಿ ಎಂದು ಸಿಎಂ ಸಿದ್ದರಾಮಯ್ಯಗೆ ವಾಲ್ಮೀಕಿ ಸಮುದಾಯದ(Valmiki community) ಸಚಿವರು ಒತ್ತಾಯ ಮಾಡುತ್ತಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಚಿವ ರಾಜಣ್ಣರಿಂದ ಆಗ್ರಹ ಕೇಳಿಬಂದಿದೆಯಂತೆ. ವಾಲ್ಮೀಕಿ ಸಮುದಾಯದ ನಾಯಕರಿಗೆ ನೀಡೆಬೆಂಕೆಂದಿರುವ ಇಬ್ಬರು ಸಚಿವರು. ಕೊಪ್ಪಳ ಬಳ್ಳಾರಿ ಭಾಗದಲ್ಲಿ ಹೆಚ್ಚು ವಾಲ್ಮೀಕಿ ಸಮುದಾಯವಿದೆ. ನನಗೆ ಅವಕಾಶ ಮಾಡಿಕೊಡಿ ಎಂದು ಶಿವರಾಜ್ ತಂಗಡಗಿ(Shivaraj Thandagi) ಕೇಳಿದ್ದಾರಂತೆ. ಆದರೆ ಸಿಎಂ ಮನಸ್ಸಿನಲ್ಲಿರೋದೆ ಮತ್ತೊಂದು ಆಲೋಚನೆ. ತನಿಖೆ ನಡೆದು ವರದಿ ಬರುವ ತನಕ  ಖಾತೆ ನೀಡದಿರಲು ನಿರ್ಧಾರ ಮಾಡಿದ್ದಾರಂತೆ. ತಮ್ಮ ಬಳಿಯೇ ಖಾತೆ ಉಳಿಸಿಕೊಳ್ಳಲು ಸಿಎಂ ತೀರ್ಮಾನಿಸಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಐವರ ಜಾಲಕ್ಕೆ ಸಿಲುಕಿದ ಡಿ-ಗ್ಯಾಂಗ್..ತಪ್ಪಿಸಿಕೊಳ್ಳೋದು ಡೌಟ್? ಕೊಲೆ ಕೇಸ್‌ಗೆ ಶಕ್ತಿ ತುಂಬಿದ ಸಿಎಂ..!

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more