ನಾಗೇಂದ್ರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಲಾಬಿ: ವಾಲ್ಮೀಕಿ ಸಮುದಾಯದ ನಾಯಕರಿಗೆ ನೀಡುವಂತೆ ಆಗ್ರಹ!

ನಾಗೇಂದ್ರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಲಾಬಿ: ವಾಲ್ಮೀಕಿ ಸಮುದಾಯದ ನಾಯಕರಿಗೆ ನೀಡುವಂತೆ ಆಗ್ರಹ!

Published : Jun 17, 2024, 01:02 PM ISTUpdated : Jun 17, 2024, 01:03 PM IST

ಪ್ರಾದೇಶಿಕವಾರು ಬಳ್ಳಾರಿಗೇ ಸಚಿವ ಸ್ಥಾನ ನೀಡಬೇಕೆಂದು ಹಲವರ ಒತ್ತಾಯ 
ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಿದರೆ ಉತ್ತಮ ಎಂಬ ಅಭಿಪ್ರಾಯ ಕೆಲವರದ್ದು 
ಸಚಿವ ಶಿವರಾಜ ತಂಗಡಗಿಯಿಂದಲೂ ಪರಿಶಿಷ್ಟ ಪಂಗಡಗಳ ಖಾತೆಗೆ  ಲಾಬಿ 

ಸಚಿವ ನಾಗೇಂದ್ರ (Minister Nagendra) ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಲಾಬಿ ನಡೆಸಲಾಗುತ್ತಿದೆ. ಪರಿಶಿಷ್ಟ ಪಂಗಡಗಳ ಇಲಾಖೆ ಪಡೆಯಲು ಹಲವರಿಂದ ಪ್ರಯತ್ನ ಮಾಡಲಾಗುತ್ತಿದೆ. ಸದ್ಯ ಯಾರಿಗೂ ಸಿಎಂ ಸಿದ್ದರಾಮಯ್ಯ(Siddaramaiah) ಖಾತೆಯನ್ನು ಹಂಚಿಲ್ಲ. ತಮ್ಮ ಬಳಿಯೇ ಖಾತೆಯನ್ನು ಸಿಎಂ ಇರಿಸಿಕೊಂಡಿದ್ದಾರೆ. ಹಲವರಿಂದ ಪರಿಶಿಷ್ಟ ಪಂಗಡಗಳ ಖಾತೆಗೆ ಪಡೆಯಲು ಲಾಬಿ ನಡೆದಿದ್ದು, ಪರಿಶಿಷ್ಟ ಪಂಗಡಗಳ ಸಮುದಾಯಕ್ಕೆ ಅದೇ ಖಾತೆ ನೀಡಿ ಎಂದು ಸಿಎಂ ಸಿದ್ದರಾಮಯ್ಯಗೆ ವಾಲ್ಮೀಕಿ ಸಮುದಾಯದ(Valmiki community) ಸಚಿವರು ಒತ್ತಾಯ ಮಾಡುತ್ತಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಚಿವ ರಾಜಣ್ಣರಿಂದ ಆಗ್ರಹ ಕೇಳಿಬಂದಿದೆಯಂತೆ. ವಾಲ್ಮೀಕಿ ಸಮುದಾಯದ ನಾಯಕರಿಗೆ ನೀಡೆಬೆಂಕೆಂದಿರುವ ಇಬ್ಬರು ಸಚಿವರು. ಕೊಪ್ಪಳ ಬಳ್ಳಾರಿ ಭಾಗದಲ್ಲಿ ಹೆಚ್ಚು ವಾಲ್ಮೀಕಿ ಸಮುದಾಯವಿದೆ. ನನಗೆ ಅವಕಾಶ ಮಾಡಿಕೊಡಿ ಎಂದು ಶಿವರಾಜ್ ತಂಗಡಗಿ(Shivaraj Thandagi) ಕೇಳಿದ್ದಾರಂತೆ. ಆದರೆ ಸಿಎಂ ಮನಸ್ಸಿನಲ್ಲಿರೋದೆ ಮತ್ತೊಂದು ಆಲೋಚನೆ. ತನಿಖೆ ನಡೆದು ವರದಿ ಬರುವ ತನಕ  ಖಾತೆ ನೀಡದಿರಲು ನಿರ್ಧಾರ ಮಾಡಿದ್ದಾರಂತೆ. ತಮ್ಮ ಬಳಿಯೇ ಖಾತೆ ಉಳಿಸಿಕೊಳ್ಳಲು ಸಿಎಂ ತೀರ್ಮಾನಿಸಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಐವರ ಜಾಲಕ್ಕೆ ಸಿಲುಕಿದ ಡಿ-ಗ್ಯಾಂಗ್..ತಪ್ಪಿಸಿಕೊಳ್ಳೋದು ಡೌಟ್? ಕೊಲೆ ಕೇಸ್‌ಗೆ ಶಕ್ತಿ ತುಂಬಿದ ಸಿಎಂ..!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more